Webdunia - Bharat's app for daily news and videos

Install App

ಸರ್ಕಾರದ ವಿರುದ್ಧ ಕರ್ನಾಟಕ ಹೋಟೆಲ್ ಮಾಲೀಕರಿಂದ ತೀವ್ರ ಅಸಮಾಧಾನ

Webdunia
ಶನಿವಾರ, 30 ಮೇ 2020 (09:50 IST)
Normal 0 false false false EN-US X-NONE X-NONE

ಬೆಂಗಳೂರು : ಲಾಕ್ ಡೌನ್ ಸಡಿಲಿಕೆಯಾದರೂ ಹೋಟೆಲ್ ಸರ್ವಿಸ್ ಗೆ ಅನುಮತಿ ನೀಡದ ಹಿನ್ನಲೆಯಲ್ಲಿ  ಸರ್ಕಾರದ ವಿರುದ್ಧ ಕರ್ನಾಟಕ ಹೋಟೆಲ್ ಮಾಲೀಕರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
 


 

ರಾಜ್ಯದಲ್ಲಿ 50ಸಾವಿರಕ್ಕೂ ಹೆಚ್ಚು ಹೊಟೆಲ್ ಗಳು ಇವೆ. ಆದರೆ ಹೋಟೆಲ್ ಗಳಲ್ಲಿ ಸರ್ವಿಸ್ ಗೆ ಅನುಮತಿ ನೀಡಿಲ್ಲ. ಹೋಟೆಲ್ ತೆರೆಯುವ ಬಗ್ಗೆ ಮುನ್ಸೂಚನೆಯೂ ಇಲ್ಲ. ರಾಜ್ಯದಲ್ಲಿ ಹೋಟೆಲ್ ಗಳಿಗೆ ಮಾರ್ಗಸೂಚಿ ಹೊರಡಿಸಿಲ್ಲ.

 

ಆದಕಾರಣ ಹೋಟೆಲ್ ನಲ್ಲಿ ಸರ್ವಿಸ್ ಗೆ ಅನುಮತಿ ನೀಡುವಂತೆ ಸಿಎಂ ಬಿಎಸ್ ಯಡಿಯೂಪ್ಪಗೆ ಮನವಿ ಮಾಡಲಾಗಿದೆ. ಆದರೆ ರಾಜ್ಯ ಸರ್ಕಾರದಿಂದ ಯಾವುದೇ ಉತ್ತರ ಬಂದಿಲ್ಲ. ಹೀಗಾಗಿ ರಾಜ್ಯ ಸರ್ಕಾರದ ವಿರುದ್ಧ ಮಾಲೀಕರ ಆಕ್ರೋಶಗೊಂಡಿದ್ದಾರೆ ಎನ್ನಲಾಗಿದೆ. 

 

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments