Webdunia - Bharat's app for daily news and videos

Install App

ಕೆಆರ್ ಮಾರುಕಟ್ಟೆನಲ್ಲಿ 4 ಅಡಿ ಜಾಗಕ್ಕೆ ವ್ಯಾಪಾರಿಯ ಬರ್ಬರ ಹತ್ಯೆ

Webdunia
ಬುಧವಾರ, 15 ಮೇ 2019 (14:09 IST)
ಬೆಂಗಳೂರು : ಫುಟ್ ಪಾತ್ ಮೇಲೆ ನಿಂಬೆ ಹಣ್ಣಿನ ಅಂಗಡಿ ಹಾಕಲು  4 ಅಡಿ ಜಾಗದ ವಿಚಾರಕ್ಕೆ ವ್ಯಾಪಾರಿಯೊಬ್ಬರನ್ನು ಹತ್ಯೆ ಮಾಡಿದ ಘಟನೆ  ಬೆಂಗಳೂರಿನ ಕೆಆರ್ ಮಾರುಕಟ್ಟೆನಲ್ಲಿ ನಡೆದಿದೆ.




ಭರತ್ ಹತ್ಯೆಯಾದ ವ್ಯಾಪಾರಿ. ಭರತ್ ಕುಟುಂಬ 40 ವರ್ಷಗಳಿಂದ ಮಾರುಕಟ್ಟೆಯಲ್ಲಿ ನಿಂಬೆಹಣ್ಣು ವ್ಯಾಪಾರ ಮಾಡುತ್ತಿದ್ದು, ಫುಟ್ ಪಾತ್ ಮೇಲೆ ನಿಂಬೆ ಹಣ್ಣಿನ ಅಂಗಡಿ ಹಾಕಲು 4 ಅಡಿ ಜಾಗಕ್ಕೆ ದಿನಕ್ಕೆ 500 ರೂ. ಕೊಡಬೇಕೆಂದು ರೌಡಿಶೀಟರ್ ಸಹಚರರು ಕಿರುಕುಳ ನೀಡುತ್ತಿದ್ದರು.ಈ  ವಿಚಾರಕ್ಕೆ ರೌಡಿಶೀಟರ್ ಸಹಚರರು ಹಾಗೂ ಭರತ್ ನಡುವೆ ದಿನ ಜಗಳ ನಡೆಯುತ್ತಿತ್ತು.


ಈ ಹಿನ್ನಲೆಯಲ್ಲಿ ವ್ಯಾಪಾರಿ ಭರತ್ ನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗಿದೆ. ಕೆ.ಆರ್. ಮಾರ್ಕೆಟ್ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಕ್ರಮಕೈಗೊಂಡಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments