Webdunia - Bharat's app for daily news and videos

Install App

ಜಿ.ಪರಮೇಶ್ವರ್, ಸಿಎಂ ವಿರುದ್ಧವೇ ಕಾಂಗ್ರೆಸ್ಸಿಗರಿಂದ ದೂರುಗಳ ಸುರಿಮಳೆ

Webdunia
ಸೋಮವಾರ, 8 ಮೇ 2017 (16:04 IST)
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಚುನಾವಣೆಗೆ ಹೋಗುವುದು ಬೇಡ. ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಪ್ರಚಾರ ಕೈಗೊಳ್ಳಲಿ ಎಂದು ಕೆಲ ಕಾಂಗ್ರೆಸ್ ಮುಖಂಡರು ಸಲಹೆ ನೀಡಿದ್ದಾರೆ.
 
ರಾಜ್ಯ ಉಸ್ತುವಾರಿ ಹೊತ್ತಿರುವ ಕೆ.ಸಿ ವೇಣುಗೋಪಾಲ್ ಮುಂದೆ ಕಾಂಗ್ರೆಸ್ ಮುಖಂಡರು  ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುಗಳ ಸುರಿಮಳೆಗೈದರು.
 
ಕಾಂಗ್ರೆಸ್ ಪದಾಧಿಕಾರಿಗಳು ಕೆಪಿಸಿಸಿ ಅಧ್ಯಕ್ಷ ಜಿ.ಪರಮೇಶ್ವರ್ ಮತ್ತು ಸಿಎಂ ಸಿದ್ದರಾಮಯ್ಯ ವಿರುದ್ಧ ದೂರುಗಳು ನೀಡಿರುವುದು ಕಂಡ ವೇಣುಗೋಪಾಲ್ ಶಾಕ್‌ಗೊಳಗಾದರು.
 
ಅಭಿಪ್ರಾಯ ಸಂಗ್ರಹದ ವೇಳೆ ಸಿಎಂ ಸಿದ್ದರಾಮಯ್ಯ ತಮ್ಮ ಆಪ್ತರಿಗೆ ಮಾತ್ರ ಮಣೆಹಾಕುತ್ತಿದ್ದಾರೆ. ನಿಗಮ ಮಂಡಳಿ ನೇಮಕಕ್ಕೆ ಅನಗತ್ಯ ವಿಳಂಬ ಮಾಡಿದರು. ಪರಮೇಶ್ವರ್ ಸಂಪುಟದಲ್ಲಿರುವುದರಿಂದ ತುಟಿ ಬಿಚ್ಚುತ್ತಿಲ್ಲ. ಪಕ್ಷ ಸಂಘಟನೆಗೆ ಸಿಎಂ ಸಾಥ್ ನೀಡಿಲ್ಲ ಎಂದು ಆರೋಪಿಸಿದರು.
 
ಸರಕಾರದ ಯೋಜನೆಗಳನ್ನು ಜನರಿಗೆ ತಲುಪಿಸಲಿಲ್ಲ. ಕೆಪಿಸಿಸಿ ಅಧ್ಯಕ್ಷರನ್ನು ಕೂಡಲೇ ಬದಲಾವಣೆ ಮಾಡಬೇಕು. ಅವರಿಗೆ  
ಎರಡು ಸ್ಥಾನಗಳನ್ನು ನಿಭಾಯಿಸುವುದು ಕಷ್ಟವಾಗುತ್ತಿದೆ ಎಂದು ರಾಜ್ಯ ಉಸ್ತುವಾರಿ ವೇಣುಗೋಪಾಲ್ ಅವರಿಗೆ ಕೆಪಿಸಿಸಿ ಸದಸ್ಯರು ಒತ್ತಾಯಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Dehli Airport: ಭಾರೀ ಮಳೆಗೆ ಸೋರುತ್ತಿದೆ ಛಾವಣಿ, Video Viral

ಮಗನ ಇನ್ನೊಂದು ಸಂಬಂಧ ತಿಳಿಯುತ್ತಿದ್ದ ಹಾಗೇ RJDಯಿಂದ ಉಚ್ಛಾಟಿಸಿದ ಲಾಲು

18 ಬಿಜೆಪಿ ಶಾಸಕರ ಅಮಾನತು ವಾಪಾಸ್ ಪಡೆಯುವ ಮುನ್ಸೂಚನೆ ಕೊಟ್ಟ ಸ್ಪೀಕರ್ ಯುಟಿ ಖಾದರ್‌

ಆಪರೇಷನ್ ಸಿಂಧೂರ್‌ ಕೇವಲ ಮಿಲಿಟರಿ ಕಾರ್ಯಾಚರಣೆಯಲ್ಲ, ಭಾರತದ ಪ್ರತಿಬಿಂಬ: ಮನ್ ಕಿ ಬಾತ್‌ನಲ್ಲಿ ಪ್ರಧಾನಿ ಮೋದಿ

ನಾಲ್ಕನೇ ಅತಿದೊಡ್ಡ ಆರ್ಥಿಕತೆಯ ರಾಷ್ಟ್ರವಾಗಿ ಭಾರತ: ಐದನೇ ಸ್ಥಾನಕ್ಕೆ ಜಾರಿದ ಜಪಾನ್‌

ಮುಂದಿನ ಸುದ್ದಿ
Show comments