Select Your Language

Notifications

webdunia
webdunia
webdunia
webdunia

ಕಾರ್ಮಿಕ ಇಲಾಖೆಯ ಪ್ರತಿಭಟನೆ ಕಾನೂನಾತ್ಮಕ ಅಲ್ಲ-ಸಚಿವ ಶಿವರಾಮ್ ಹೆಬ್ಬಾರ್ ಹೇಳಿಕೆ

ಕಲಬುರಗಿ
ಕಲಬುರಗಿ , ಭಾನುವಾರ, 11 ಏಪ್ರಿಲ್ 2021 (11:44 IST)
ಕಲಬುರಗಿ : ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಕಾರ್ಮಿಕ ಇಲಾಖೆಯ ಪ್ರತಿಭಟನೆ ಕಾನೂನಾತ್ಮಕ ಅಲ್ಲ ಎಂದು ಕಾರ್ಮಿಕ ಇಲಾಖೆಯ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಸಚಿವರ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಿಬ್ಬಂದಿ ಮುಷ್ಕರ ನಿಲ್ಲಿಸಿ ಮಾತುಕತೆಗೆ ಬರಬೇಕು. ಯಾರದೋ ಮಾತನ್ನು ಕೇಳಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಷ್ಕರನಿರತ ಕೆಲವು ಸಾರಿಗೆ ನೌಕರರ ವಜಾ ವಿಚಾರ ಅವರು ತಮ್ಮ ಮಿತಿಯಲ್ಲಿ ನಡೆದುಕೊಳ್ಳಬೇಕು. ಇದು ಕೋವಿಡ್ ಕಾಲ ಅವರ ಬೇಡಿಕೆ ಬಗ್ಗೆ ಆಕ್ಷೇಪ ಇಲ್ಲ. ರಾಜ್ಯದ ಜನರಿಗೆ ಸಮಸ್ಯೆಯಾದರೆ ಸರ್ಕಾರ ಸುಮ್ಮನಿರಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಸಿಎಂ ಬಿಎಸ್ ಯಡಿಯೂರಪ್ಪರಿಗೆ ಪ್ರಧಾನಿ ಮೋದಿ ಕರೆ; ಕೊರೊನಾ ನಿಯಂತ್ರಣದ ಬಗ್ಗೆ ಸಲಹೆ