Webdunia - Bharat's app for daily news and videos

Install App

ಕಾರ್ಮಿಕ ಇಲಾಖೆಯ ಪ್ರತಿಭಟನೆ ಕಾನೂನಾತ್ಮಕ ಅಲ್ಲ-ಸಚಿವ ಶಿವರಾಮ್ ಹೆಬ್ಬಾರ್ ಹೇಳಿಕೆ

Webdunia
ಭಾನುವಾರ, 11 ಏಪ್ರಿಲ್ 2021 (11:44 IST)
ಕಲಬುರಗಿ : ಸಾರಿಗೆ ನೌಕರರ ಮುಷ್ಕರದ ಹಿನ್ನಲೆಯಲ್ಲಿ ಕಾರ್ಮಿಕ ಇಲಾಖೆಯ ಪ್ರತಿಭಟನೆ ಕಾನೂನಾತ್ಮಕ ಅಲ್ಲ ಎಂದು ಕಾರ್ಮಿಕ ಇಲಾಖೆಯ ಸಚಿವ ಶಿವರಾಮ್ ಹೆಬ್ಬಾರ್ ಹೇಳಿದ್ದಾರೆ.

ಸಚಿವರ ಜಂಟಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಸಾರಿಗೆ ಸಿಬ್ಬಂದಿ ಮುಷ್ಕರ ನಿಲ್ಲಿಸಿ ಮಾತುಕತೆಗೆ ಬರಬೇಕು. ಯಾರದೋ ಮಾತನ್ನು ಕೇಳಿ ಪ್ರತಿಭಟನೆ ಮಾಡುತ್ತಿದ್ದಾರೆ ಎಂದು ಅವರು ಆರೋಪಿಸಿದ್ದಾರೆ.

ಮುಷ್ಕರನಿರತ ಕೆಲವು ಸಾರಿಗೆ ನೌಕರರ ವಜಾ ವಿಚಾರ ಅವರು ತಮ್ಮ ಮಿತಿಯಲ್ಲಿ ನಡೆದುಕೊಳ್ಳಬೇಕು. ಇದು ಕೋವಿಡ್ ಕಾಲ ಅವರ ಬೇಡಿಕೆ ಬಗ್ಗೆ ಆಕ್ಷೇಪ ಇಲ್ಲ. ರಾಜ್ಯದ ಜನರಿಗೆ ಸಮಸ್ಯೆಯಾದರೆ ಸರ್ಕಾರ ಸುಮ್ಮನಿರಲು ಸಾಧ್ಯವಿಲ್ಲ ಎಂದು ಅವರು ತಿಳಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಚಂಡಮಾರುತ ಎಫೆಕ್ಟ್‌, ದೇಶದ ಈ ಭಾಗದಲ್ಲಿ ಆ.7ರ ವರೆಗೆ ಭಾರೀ ಮಳೆ

ಶ್ರೀನಗರ ವಿಮಾನ ನಿಲ್ದಾಣದಲ್ಲಿ ಸ್ಪೈಸ್ ಜೆಟ್‌ ಸಿಬ್ಬಂದಿಗೆ ಹಿಗ್ಗಾಮುಗ್ಗಾ ಥಳಿಸಿದ ಸೇನಾಧಿಕಾರಿ, ಕಾರಣ ಇಲ್ಲಿದೆ

ಭಾರೀ ರಾಜಕೀಯ ಬೆಳವಣಿಗೆ ಬೆನ್ನಲ್ಲೇ ರಾಷ್ಟ್ರಪತಿಯನ್ನು ಭೇಟಿಯಾದ ಪ್ರಧಾನಿ ಮೋದಿ

ಉತ್ತರಪ್ರದೇಶ: ಪೃಥ್ವಿನಾಥ ದೇವಸ್ಥಾನಕ್ಕೆ ಹೊರಟು ಮಸಣ ಸೇರಿದ 11 ಮಂದಿ

ಮೀರತ್‌ ಭಯಾನಕ ಅಪರಾಧ: 7 ತಿಂಗಳ ಗರ್ಭಿಣಿಯನ್ನು ಚಾಕುವಿನಿಂದ ಇರಿದು ಕೊಂದ ಪತಿ

ಮುಂದಿನ ಸುದ್ದಿ
Show comments