Webdunia - Bharat's app for daily news and videos

Install App

ಡ್ರೈನೇಜ್ ನೀರಿನಿಂದ ಕೆರೆ ಮಲಿನಮಯ​​

Webdunia
ಮಂಗಳವಾರ, 4 ಜುಲೈ 2023 (15:14 IST)
ವಿಜಯಪುರ ತಾಲೂಕಿನ ಹಂಚನಾಳ ಕೆರೆಗೆ ಡ್ರೈನೇಜ್ ನೀರು ಮಿಶ್ರಣವಾಗುತ್ತಿರುವ ಕಾರಣ ನೀರು ಸಂಪೂರ್ಣವಾಗಿ ‌ಗಬ್ಬೆದ್ದು ನಾರುತ್ತಿದೆ. ಇತ್ತೀಚೆಗೆ ನಡೆದ ಮೊದಲ ತ್ರೈಮಾಸಿಕ ಸಭೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ ಪಾಟೀಲ್​​ ಅವರು ಇದೇ ಕೆರೆಯ ವಿಚಾರವನ್ನು ಪ್ರಸ್ತಾಪಿಸಿ ಆಕ್ರೋಶ ಹೊರಹಾಕಿದ್ದರು.. ಆದರೆ ಇದುವರೆಗೆ ಹಂಚನಾಳ ಕೆರೆಗೆ ಡ್ರೈನೇಜ್ ನೀರು ಬರುವುದು ಮಾತ್ರ ನಿಂತಿಲ್ಲ.. ಒಂದು ಸಮಯದಲ್ಲಿ ಈ ಕೆರೆಯ ನೀರನ್ನು ಈ ಸುತ್ತಮುತ್ತಲಿನ‌ ತಾಂಡಾದ ಜನರು ಕುಡಿಯಲು ಬಳಸುತ್ತಿದ್ದರು.. ಆದರೆ ಇಂದು ಈ ನೀರಿನ‌ ಸಮೀಪ ಹೋಗುವುದಕ್ಕೂ ಆಗುತ್ತಿಲ್ಲ.. ಅಷ್ಟರ ಮಟ್ಟಿಗೆ ಕೆರೆ ಮಲಿನಮಯವಾಗಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಧರ್ಮಸ್ಥಳ: 15 ಶವ ಹೂತಿಟ್ಟ ಸ್ಥಳವನ್ನು ಗುರುತಿಸಿದ ದೂರುದಾರ, ಪ್ರದೇಶಕ್ಕೆ ಗನ್‌ಮ್ಯಾನ್ ಭದ್ರತೆ

ನಾಳೆ ನಾಗರಪಂಚಮಿ: ನಾಗದೋಷಗಳಿಗೆ ಈ ದಿನ ವಿಶೇಷ ಪೂಜೆ ನೆರವೇರಿಸಿದ್ರೆ ದೂರವಾಗುತ್ತೆ ಸಂಕಷ್ಟ

ಕಾಲ್ತುಳಿತ ಪ್ರಕರಣ: 52 ದಿನಗಳ ಬಳಿಕ ಬಿ ದಯಾನಂದ್ ಸೇರಿ ನಾಲ್ವರು ಪೊಲೀಸ್ ಅಧಿಕಾರಿ ಅಮಾನತು ಹಿಂಪಡೆದ ಸರ್ಕಾರ

ಯೂರಿಯಾ ಕೊರತೆ ವಿಚಾರದಲ್ಲಿ ಬಿಜೆಪಿಗೆ ಸವಾಲೆಸೆದ ಕೃಷಿ ಸಚಿವ ಚಲುವರಾಯಸ್ವಾಮಿ

ಬ್ಯಾಂಕಾಕ್‌ನ ಮಾರುಕಟ್ಟೆಯಲ್ಲಿ ಗುಂಡಿನ ದಾಳಿ: ದಾಳಿಕೋರ ಸೇರಿ 6 ಮಂದಿ ಸಾವು

ಮುಂದಿನ ಸುದ್ದಿ
Show comments