Webdunia - Bharat's app for daily news and videos

Install App

ಆ ಕೆಲಸಕ್ಕೆ ಒಪ್ಪದ ವೇಶ್ಯೆಯನ್ನು ಪೀಸ್ ಪೀಸ್ ಮಾಡಿದ ಭೂಪ

Webdunia
ಭಾನುವಾರ, 1 ಸೆಪ್ಟಂಬರ್ 2019 (19:39 IST)
ಮದುವೆಯಾಗಿದ್ದರೂ ಆತನ ಕಾಮದ ಚಪಲ ತೀರಿದ್ದಿಲ್ಲ. ವೈಶ್ಯೆಯ ಸಹವಾಸಕ್ಕೆ ಬಿದ್ದಿದ್ದ ಆತ ಮಾಡಬಾರದ ಕೆಲಸ ಮಾಡಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ.

ವೈಶ್ಯೆಯ ಸಹವಾಸ ಹೊಂದಿದ್ದ ಮಹ್ಮದ್ ಎಂಬಾತ ಆಕೆಯನ್ನ ಮದುವೆಯಾಗು ಅಂತ ಬೆನ್ನು ಬಿದ್ದಿದ್ದಾನೆ. ಆದರೆ ಮಹ್ಮದ್ ನ ಬೇಡಿಕೆಗೆ ಆಕೆ ನಿರಾಕರಿಸಿದ್ದಾಳೆ.

ನಿನಗೆ ನಾನು ಬೇಕಿದ್ದರೆ ಇಲ್ಲಿಗೆ ಬಂದು ಹಣ ಕೊಟ್ಟು ನನ್ನ ಯೂಸ್ ಮಾಡಿಕೋ ಅಷ್ಟೇ ಅಂತ ಹೇಳಿದ್ದಾಳೆ. ಆದರೆ ಆಕೆಯ ಮಾತನ್ನು ಕೇಳದ ಮಹ್ಮದ್, ವೈಶ್ಯೆಯನ್ನು ನಂಬಿಸಿ ದೂರ ಕರೆದುಕೊಂಡು ಹೋಗಿ ಆಕೆಯನ್ನು ಪೀಸ್ ಪೀಸ್ ಮಾಡಿ ದೇಹವನ್ನು ನದಿಗೆ ಎಸೆದು ಪರಾರಿಯಾಗಿದ್ದನು.

ಆದರೆ ಪ್ರಕರಣ ದಾಖಲಿಸಿಕೊಂಡಿರೋ ಪೊಲೀಸರು ಆರೋಪಿಯನ್ನು ಬಂಧಿಸಿ ಜೈಲಿಗೆ ತಳ್ಳಿದ್ದಾರೆ. ನವದೆಹಲಿಯಲ್ಲಿ ಈ ಘಟನೆ ನಡೆದಿದ್ದು, ಕೈಲಾಶನಾಥ ಠಾಣೆ ಪೊಲೀಸರು ತನಿಖೆ ಕೈಗೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ