Webdunia - Bharat's app for daily news and videos

Install App

ಸಿಟ್ಟಿನ ಭರದಲ್ಲಿ ಪತ್ನಿಯನ್ನೇ ಪರಲೋಕಕ್ಕೆ ಕಳಿಸಿದ ಭೂಪ

Webdunia
ಶುಕ್ರವಾರ, 12 ಜುಲೈ 2019 (16:14 IST)
ಗಂಡ ಹೆಂಡತಿ ಜಗಳ ಉಂಡು ಮಲಗೋ ತನಕ ಅಂತಾ ಗಾದೆ ಇದೆ. ಆದರೆ ಈ ಗಂಡ – ಹೆಂಡತಿ ನಡುವಿನ ಜಗಳ ಕೊಲೆಯಲ್ಲಿ ಅಂತ್ಯವಾಗಿದೆ.

ಪತಿ ಹಾಗೂ ಪತ್ನಿ ನಡುವೆ ಜಗಳ ನಡೆದಿದ್ದು, ಘಟನೆಯಲ್ಲಿ ಪತ್ನಿ ಸಾವನ್ನಪ್ಪಿದ್ದಾಳೆ.

ಶಿವಲೀಲಾ ಬಸವರಾಜ ಮಡ್ಡಿ ಇಲ್ಲಾಳ (35) ಕೊಲೆಯಾದ ಮಹಿಳೆಯಾಗಿದ್ದಾರೆ. ಗಂಡ ಹಾಗೂ ಹೆಂಡತಿ ನಡುವೆ ಜಗಳ ನಡೆದಿದೆ. ಆಗ ಸಿಟ್ಟಿನ ಭರದಲ್ಲಿ ಪತಿಯು ಪತ್ನಿಯ ಮೇಲೆ ಹಲ್ಲೆ ಮಾಡಿದ್ದಾನೆ. ಇದರಿಂದಾಗಿ ಪತ್ನಿ ಸಾವನ್ನಪ್ಪಿದ್ದಾಳೆ. 

ಬೀದರ್ ಜಿಲ್ಲೆಯ ಬಸವಕಲ್ಯಾಣದ ದೇಗಲೂರೆ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಈ ಕುರಿತು ಬಸವ ಕಲ್ಯಾಣ ಠಾಣೆಯಲ್ಲಿ ದೂರು ದಾಖಲಾಗಿದ್ದು, ಪ್ರಕರಣದ ತನಿಖೆಯನ್ನು ಪೊಲೀಸರು ಕೈಗೆತ್ತಿಕೊಂಡಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments