Webdunia - Bharat's app for daily news and videos

Install App

ದೆವ್ವ ಓಡಿಸಲು ಪೊಲೀಸರಿಗೆ ಫೋನ್ ಮಾಡಿದ ಭೂಪ

Webdunia
ಗುರುವಾರ, 18 ಜುಲೈ 2019 (15:10 IST)

ದೆವ್ವವನ್ನು ಬಿಡಿಸಬೇಕು. ಅದನ್ನ ದೂರ ಓಡಿಸಬೇಕೆಂದು ಯುವಕನೊಬ್ಬ ಪೊಲೀಸರಿಗೆ ಕರೆ ಮಾಡಿದ್ದಾನೆ.

ವ್ಯಕ್ತಿಯೊಬ್ಬ ದೆವ್ವವಾಗಿ ನನ್ನ ತಂಗಿಗೆ ಕಾಡುತ್ತಿದ್ದಾನೆ. ಆತನೊಂದಿಗೆ ನಾನು ಮಾತನಾಡಿದ್ದೇನೆ. ಆದರೆ ಆತ ದೆವ್ವವಾಗಿದ್ದು, ನನ್ನ ತಂಗಿಯನ್ನು ಬಿಟ್ಟು ಹೋಗುತ್ತಿಲ್ಲ. ಹೀಗಂತ ಯುವಕ ಆನಂದ್ ಪಟೇಲ್ ಎಂಬಾತ ಪೊಲೀಸರಿಗೆ ಕರೆ ಮಾಡಿದ್ದಾನೆ.

ಲಕ್ನೋದಲ್ಲಿ ಈ ಘಟನೆ ನಡೆದಿದ್ದು, ಫೋನ್ ಕರೆ ಆಧರಿಸಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು. ಯುವಕ ಹೇಳಿದ್ದು ಕೇಳಿ ಆತನ ಮನವೊಲಿಸಲು ಪೊಲೀಸರು ಯತ್ನಿಸಿದ್ದರು.

ಪೊಲೀಸರು ಬಂದದ್ದನ್ನು ನೋಡಿದ ಯುವಕನ ತಂದೆ, ನಮಗೆ ಗೊತ್ತಿಲ್ಲದಂತೆ ಪೋನ್ ಮಾಡಿದ್ದಾನೆ. ನಾವು ತಿಳುವಳಿಕೆ ಹೇಳುತ್ತೇವೆ ಅಂತ ಪೊಲೀಸರಿಗೆ ಹೇಳಿ ಕಳಿಸಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾಲ್ವಡಿ ಕೃಷ್ಣರಾಜ ಒಡೆಯರ್ ನಾಡಿಗೆ ನೀಡಿದ ಕೊಡುಗೆಗಳ ಪಟ್ಟಿ ಇಲ್ಲಿದೆ ನೋಡಿ

ನಾಲ್ವಡಿ ಒಡೆಯರ್ ಗಿಂತ ನೀವು ಗ್ರೇಟ್ ಅಂತೆ ಎಂದು ಕೇಳಿದ್ದಕ್ಕೆ ಸಿದ್ದರಾಮಯ್ಯ ಉತ್ತರ ನೋಡಿ

ಸಿದ್ದರಾಮಯ್ಯ ಒಡೆಯರ್ ಗಿಂತ ಗ್ರೇಟ್ ಎಂದಿದ್ದ ಯತೀಂದ್ರ: ಯದುವೀರ್ ಒಡೆಯರ್ ಉತ್ತರ ನೋಡಿ

ರಸಗೊಬ್ಬರ ರೈತರಿಗೆ ಸಿಗಲು ಸರ್ಕಾರ ವ್ಯವಸ್ಥೆಯೇ ಮಾಡಿಲ್ಲ: ಬಿವೈ ವಿಜಯೇಂದ್ರ

Arecanut price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಮುಂದಿನ ಸುದ್ದಿ
Show comments