Webdunia - Bharat's app for daily news and videos

Install App

ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಉದ್ಯೋಗ ಮೇಳ

Webdunia
ಸೋಮವಾರ, 18 ಫೆಬ್ರವರಿ 2019 (15:18 IST)
ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬೃಹತ್ ಉದ್ಯೋಗ ಮೇಳ ಆಯೋಜನೆ ಮಾಡಲಾಗಿದೆ.

ವರುಣ ಕ್ಷೇತ್ರದ ಶಾಸಕ ಡಾ.ಯತೀಂದ್ರ ಸಿದ್ದರಾಮಯ್ಯರಿಂದ ಆಯೋಜನೆ ಮಾಡಲಾಗಿದೆ. ಅಕ್ಷರ ಫೌಂಡೇಶನ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ಸಹಕಾರದೊಂದಿಗೆ ಇದನ್ನು ಆಯೋಜನೆ ಮಾಡಲಾಗಿದೆ.

ಫೆ.23 ರಂದು ಉದ್ಯೋಗ ಮೇಳ ನಡೆಯಲಿದೆ. ತಾಂಡವಪುರದ ಅಗ್ನಿ ನೇತ್ರಾಂಬಿಕ ದೇವಸ್ಥಾನದ ಆವರಣದಲ್ಲಿ ಮೇಳ ನಡೆಸಲಾಗುತ್ತಿದೆ.

ವರುಣಾ ಭಾಗದಲ್ಲಿ ನಿರುದ್ಯೋಗ ನಿವಾರಣೆಗಾಗಿ ಉದ್ಯೋಗ ಮೇಳೆ ಆಯೋಜನೆ ಮಾಡಲಾಗಿದೆ. ನಾನು ಬಂದಾಗ ನಿರುದ್ಯೋಗದ ಸಮಸ್ಯೆ ಕಂಡು ಕೊಂಡೆ. ಸುಮಾರು ನೂರು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಭಾಗಿಯಾಗಲಿವೆ. ಸುಮಾರು 5 ಸಾವಿರ ಯುವಕ ಯುವತಿಯರಿಗೆ ಸ್ಥಳದಲ್ಲೆ ಉದ್ಯೋಗ ಸಿಗಲಿದೆ. ಯುವಕ ಯುವತಿಯರು ಬಂದು ಇದರ‌ ಸದುಪಯೋಗ ಪಡೆದುಕೊಳ್ಳಿ. ಜಿಲ್ಲೆಯ ಹಲವು ಕಡೆ ಉದ್ಯೋಗ ಮೇಳಗಳು ನಡೆದಿದೆ.

ನಡೆದಿರುವ ಉದ್ಯೋಗ ಮೇಳಗಳು ಯಶಸ್ವಿಯಾಗಿವೆ ಎಂದು ಸುದ್ದಿಗೋಷ್ಠಿಯಲ್ಲಿ ಶಾಸಕ ಡಾ.ಯತೀಂದ್ರ‌ ಸಿದ್ದರಾಮಯ್ಯ ಹೇಳಿದರು.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments