ಗಣೇಶ ಕೂರಿಸಲು ಇಂದೇ ಅನುಮತಿ ಪಡೆಯಲು ಕೊನೆ ದಿನ

Webdunia
ಬುಧವಾರ, 8 ಸೆಪ್ಟಂಬರ್ 2021 (18:45 IST)
ಗಣೇಶ ಕೂರಿಸುವುದಕ್ಕೆ ಇಂದೇ ಅನುಮತಿ ಪಡೆಯಲು ಕೊನೆಯ ದಿನವಾಗಿದೆ. ಸಾರ್ವಜನಿಕ ಗಣೇಶ ಕೂರಿಸಲು ಪಾಲಿಕೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಮುಚ್ಚಳಿಕೆ ಬರೆದು ಕೊಟ್ಟು ಅನುಮತಿ ಪಡೆದುಕೊಳ್ಳಬಹುದು.ಮೂರು ದಿನ ಮಾತ್ರ ಸಾರ್ವಜನಿಕರವಾಗಿ ಗಣೇಶ ಕೂರಿಸಲು ಅವಕಾಶ ಇದ್ದು, ಹೆಚ್ಚಿನ ಗಣೇಶ ಕೂರಿಸುವವರು ಸ್ಥಳೀಯ ಪೊಲೀಸ್ ಠಾಣೆ ಮೂಲಕ ಅನುಮತಿ ಪಡೆಯಬೇಕುಪರಿಸರ ಸ್ನೇಹಿ, ಮಣ್ಣಿನ ಗಣೇಶ ಕೂರಿಸಲು ಮಾತ್ರ ಅವಕಾಶ ಎಂದು ಈಗಾಗಲ್ಲೇ ಬಿಬಿಎಂಪಿ ನಿಯಮ ಹೇರಿದೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಿಮ್ಮ ಸಮಯ ಸರಿ ಇದ್ದರೆ ವಾಚ್ ವಿಷಯ ಬರುತ್ತಿರಲಿಲ್ಲ: ಛಲವಾದಿ ನಾರಾಯಣಸ್ವಾಮಿ ವ್ಯಂಗ್ಯ

ದೇವಸ್ಥಾನ, ಚರ್ಚ್‌ಗಳಂತೆ ಮಸೀದಿಗಳಲ್ಲೂ ಸಿಸಿಟಿವಿ ಅಳವಡಿಸಿ: ಬಿಜೆಪಿ ಸಂಸದ ಅರುಣ್ ಒತ್ತಾಯ

ಭರತನಾಟ್ಯ ಪ್ರದರ್ಶಿಸುತ್ತಲೇ ಅಂಜನಾದ್ರಿ ಬೆಟ್ಟ ಏರಿದ ನಾಟ್ಯ ಕಲಾವಿದೆ

ಮಾದಕ ವ್ಯಸನದ ಜಾಗೃತಿಗಾಗಿ ಬೆಂಗಳೂರಿನಲ್ಲಿ ವಿಶೇಷ ರ್ಯಾಲಿ‌, ಇಲ್ಲಿದೆ ಮಾಹಿತಿ

ಮದುವೆ ದಿನ ತಮಾಷೆ ನೆಪದಲ್ಲಿ ವಧು, ವರನಿಗೆ ಇದೆಂಥಾ ಗತಿ: Viral video

ಮುಂದಿನ ಸುದ್ದಿ
Show comments