Webdunia - Bharat's app for daily news and videos

Install App

ಗಣೇಶ ಕೂರಿಸಲು ಇಂದೇ ಅನುಮತಿ ಪಡೆಯಲು ಕೊನೆ ದಿನ

Webdunia
ಬುಧವಾರ, 8 ಸೆಪ್ಟಂಬರ್ 2021 (18:45 IST)
ಗಣೇಶ ಕೂರಿಸುವುದಕ್ಕೆ ಇಂದೇ ಅನುಮತಿ ಪಡೆಯಲು ಕೊನೆಯ ದಿನವಾಗಿದೆ. ಸಾರ್ವಜನಿಕ ಗಣೇಶ ಕೂರಿಸಲು ಪಾಲಿಕೆಯಿಂದ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಮುಚ್ಚಳಿಕೆ ಬರೆದು ಕೊಟ್ಟು ಅನುಮತಿ ಪಡೆದುಕೊಳ್ಳಬಹುದು.ಮೂರು ದಿನ ಮಾತ್ರ ಸಾರ್ವಜನಿಕರವಾಗಿ ಗಣೇಶ ಕೂರಿಸಲು ಅವಕಾಶ ಇದ್ದು, ಹೆಚ್ಚಿನ ಗಣೇಶ ಕೂರಿಸುವವರು ಸ್ಥಳೀಯ ಪೊಲೀಸ್ ಠಾಣೆ ಮೂಲಕ ಅನುಮತಿ ಪಡೆಯಬೇಕುಪರಿಸರ ಸ್ನೇಹಿ, ಮಣ್ಣಿನ ಗಣೇಶ ಕೂರಿಸಲು ಮಾತ್ರ ಅವಕಾಶ ಎಂದು ಈಗಾಗಲ್ಲೇ ಬಿಬಿಎಂಪಿ ನಿಯಮ ಹೇರಿದೆ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments