Select Your Language

Notifications

webdunia
webdunia
webdunia
webdunia

ನಟ ಪುನೀತ್ ನಿವಾಸಕ್ಕೆ ನಿರ್ಮಲಾನಂದನಾಥ ಮಹಾಸ್ವಾಮೀಜಿ ಭೇಟಿ

ನಟ ಪುನೀತ್  ನಿವಾಸಕ್ಕೆ ನಿರ್ಮಲಾನಂದನಾಥ ಮಹಾಸ್ವಾಮೀಜಿ  ಭೇಟಿ
bangalore , ಗುರುವಾರ, 2 ಡಿಸೆಂಬರ್ 2021 (21:39 IST)
ಪುನೀತ್
ದಿವಂಗತ ನಟ ಪುನೀತ್ ರಾಜಕುಮಾರ್ ರವರ ನಿವಾಸಕ್ಕೆ ಪರಮಪೂಜ್ಯ ಡಾ. ನಿರ್ಮಲಾನಂದನಾಥ ಮಹಾಸ್ವಾಮೀಜಿಯವರು ಭೇಟಿ ನೀಡಿ ಅಶ್ವಿನಿ ಪುನೀತ್ ರಾಜಕುಮಾರ್ ಮತ್ತು ಕುಟುಂಬವರ್ಗಕ್ಕೆ ಸಾಂತ್ವನ ಹೇಳಿದರು. 
 
ಇದೇ ಸಂದರ್ಭದಲ್ಲಿ ಶ್ರೀ ಸೌಮ್ಯನಾಥ ಸ್ವಾಮೀಜಿ ಮತ್ತು ಸಚಿವ ಡಾ. ಕೆ ಸುಧಾಕರ್.

Share this Story:

Follow Webdunia kannada

ಮುಂದಿನ ಸುದ್ದಿ

ಬೆಂಗಳೂರು ಮೂಲದ ಮತ್ತೊಬ್ಬ ವ್ಯಕ್ತಿಯಲ್ಲಿಯೂ ಕೋವಿಡ್ ರೂಪಾಂತರಿ ತಳಿ ಓಮಿಕ್ರೋನ್ ಪತ್ತೆ