Select Your Language

Notifications

webdunia
webdunia
webdunia
webdunia

ಚಿನ್ನದ ಅಂಗಡಿಗೆ ಕನ್ನಹಾಕಿದ ಖದೀಮರು ದೋಚಿದ್ದು ಲಕ್ಷ ಲಕ್ಷ

ಚಿನ್ನದ ಅಂಗಡಿಗೆ ಕನ್ನಹಾಕಿದ ಖದೀಮರು ದೋಚಿದ್ದು ಲಕ್ಷ ಲಕ್ಷ
ಮಂಗಳೂರು , ಶುಕ್ರವಾರ, 16 ಆಗಸ್ಟ್ 2019 (17:56 IST)
ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿರೋ ಖದೀಮರು ಲಕ್ಷಾಂತರ ಮೌಲ್ಯದ ಆಭರಣಗಳನ್ನು ದೋಚಿಕೊಂಡು ಎಸ್ಕೇಪ್ ಆಗಿದ್ದಾರೆ.

ಚಿನ್ನದ ಆಭರಣದ ಮಳಿಗೆಯಲ್ಲಿ ಕಳ್ಳತನ ಮಾಡಲಾಗಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಘಟನೆ ನಡೆದಿದೆ.

webdunia
ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಉಪ್ಪಿನಂಗಡಿ ಆರ್.ಕೆ. ಜುವೆಲ್ಲರ್ಸ್‌ ನಲ್ಲಿ ಕಳ್ಳತನವಾಗಿದೆ.

ಗ್ಯಾಸ್ ಕಟರ್ ಮೂಲಕ ಚಿನ್ನದ ಅಂಗಡಿಯ ಶೆಟರ್ ನ ಬೀಗ ತುಂಡು ಮಾಡಲಾಗಿದೆ. ಮಳಿಗೆಯಲ್ಲಿದ್ದ 25 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.




Share this Story:

Follow Webdunia kannada

ಮುಂದಿನ ಸುದ್ದಿ

ತಂಗಿಯನ್ನ ಪ್ರೀತಿಸಿ ಮದುವೆಯಾದವನ ಕೈ ಕಟ್ ಮಾಡಿದ ಅಣ್ಣ