Webdunia - Bharat's app for daily news and videos

Install App

ಚಿನ್ನದ ಅಂಗಡಿಗೆ ಕನ್ನಹಾಕಿದ ಖದೀಮರು ದೋಚಿದ್ದು ಲಕ್ಷ ಲಕ್ಷ

Webdunia
ಶುಕ್ರವಾರ, 16 ಆಗಸ್ಟ್ 2019 (17:56 IST)
ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿರೋ ಖದೀಮರು ಲಕ್ಷಾಂತರ ಮೌಲ್ಯದ ಆಭರಣಗಳನ್ನು ದೋಚಿಕೊಂಡು ಎಸ್ಕೇಪ್ ಆಗಿದ್ದಾರೆ.

ಚಿನ್ನದ ಆಭರಣದ ಮಳಿಗೆಯಲ್ಲಿ ಕಳ್ಳತನ ಮಾಡಲಾಗಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಘಟನೆ ನಡೆದಿದೆ.

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಉಪ್ಪಿನಂಗಡಿ ಆರ್.ಕೆ. ಜುವೆಲ್ಲರ್ಸ್‌ ನಲ್ಲಿ ಕಳ್ಳತನವಾಗಿದೆ.

ಗ್ಯಾಸ್ ಕಟರ್ ಮೂಲಕ ಚಿನ್ನದ ಅಂಗಡಿಯ ಶೆಟರ್ ನ ಬೀಗ ತುಂಡು ಮಾಡಲಾಗಿದೆ. ಮಳಿಗೆಯಲ್ಲಿದ್ದ 25 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments