Webdunia - Bharat's app for daily news and videos

Install App

ಚಿನ್ನದ ಅಂಗಡಿಗೆ ಕನ್ನಹಾಕಿದ ಖದೀಮರು ದೋಚಿದ್ದು ಲಕ್ಷ ಲಕ್ಷ

Webdunia
ಶುಕ್ರವಾರ, 16 ಆಗಸ್ಟ್ 2019 (17:56 IST)
ಚಿನ್ನಾಭರಣ ಮಳಿಗೆಗೆ ಕನ್ನ ಹಾಕಿರೋ ಖದೀಮರು ಲಕ್ಷಾಂತರ ಮೌಲ್ಯದ ಆಭರಣಗಳನ್ನು ದೋಚಿಕೊಂಡು ಎಸ್ಕೇಪ್ ಆಗಿದ್ದಾರೆ.

ಚಿನ್ನದ ಆಭರಣದ ಮಳಿಗೆಯಲ್ಲಿ ಕಳ್ಳತನ ಮಾಡಲಾಗಿದೆ. ಪುತ್ತೂರು ತಾಲೂಕಿನ ಉಪ್ಪಿನಂಗಡಿಯಲ್ಲಿ ಘಟನೆ ನಡೆದಿದೆ.

ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಕಳವು ಮಾಡಲಾಗಿದೆ. ಉಪ್ಪಿನಂಗಡಿ ಆರ್.ಕೆ. ಜುವೆಲ್ಲರ್ಸ್‌ ನಲ್ಲಿ ಕಳ್ಳತನವಾಗಿದೆ.

ಗ್ಯಾಸ್ ಕಟರ್ ಮೂಲಕ ಚಿನ್ನದ ಅಂಗಡಿಯ ಶೆಟರ್ ನ ಬೀಗ ತುಂಡು ಮಾಡಲಾಗಿದೆ. ಮಳಿಗೆಯಲ್ಲಿದ್ದ 25 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣ ಕಳ್ಳತನ ಮಾಡಲಾಗಿದೆ. ಸ್ಥಳಕ್ಕೆ ಉಪ್ಪಿನಂಗಡಿ ಪೊಲೀಸರು ಭೇಟಿ ನೀಡಿ ತನಿಖೆ ನಡೆಸುತ್ತಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಭಾರತದ ನೂತನ ಉಪರಾಷ್ಟ್ರಪತಿಯಾದ ಸಿಪಿ ರಾಧಾಕೃಷ್ಣನ್ ಪಡೆದ ಮತವೆಷ್ಟು ಗೊತ್ತಾ

ಹುಲಿ ಸೆರೆಯಾಗಬೇಕಾದ ಭೋನಿನಲ್ಲಿ ಅಧಿಕಾರಿಗಳು ದಿಗ್ಭಂದನ, ಯಾಕೆ ಗೊತ್ತಾ

ಮನಿ ಲ್ಯಾಂಡಿಂಗ್ ತನಿಖೆ‌‌ ಎಂದು ಮಾಜಿ ಶಾಸಕ ಗುಂಡಪ್ಪ ವಕೀಲ್‌ಗೆ ₹30.99 ಲಕ್ಷ ದೋಖಾ

ರಾಹುಲ್ ಗಾಂಧಿ ಬ್ರಿಟಿಷ್ ಪ್ರಜೆ ಎಂದ ಕರ್ನಾಟಕ ಬಿಜೆಪಿ ಕಾರ್ಯಕರ್ತನ ಹೇಳಿಕೆ ದಾಖಲು

ನೇಪಾಳ ಕೊತ ಕೊತ: ಮಾಜಿ ಪ್ರಧಾನಿ ಮನೆಗೆ ಹಚ್ಚಿದ ಬೆಂಕಿಯಿಂದ ಪತ್ನಿ ಸಾವು

ಮುಂದಿನ ಸುದ್ದಿ
Show comments