ಅತ್ಯಾಚಾರಿಗಳಿಗೆ ಪುರುಷತ್ವ ಹರಣದ ಕಾನೂನು ಜಾರಿಗೊಳಿಸಬೇಕು– ಶೋಭಾ

Webdunia
ಭಾನುವಾರ, 24 ಡಿಸೆಂಬರ್ 2017 (20:40 IST)
ಅತ್ಯಾಚಾರಿಗಳಿಗೆ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು ಎಂದು ಬಿಜೆಪಿ ಸಂಸದೆ ಶೋಭಾ ಕರಂದ್ಲಾಜೆ ಹೇಳಿದ್ದಾರೆ.

ವಿಜಯಪುರದಲ್ಲಿ ಕೊಲೆಯಾಗಿರುವ ದಲಿತ ಬಾಲಕಿಯ ಮನೆಗೆ ಭೇಟಿ ನೀಡಿ ಸಾಂತ್ವಾನ ಹೇಳಿ, ವೈಯಕ್ತಿಕವಾಗಿ 25ಸಾವಿರ ರೂಪಾಯಿ ನೀಡಿದ ನಂತರ ಮಾತನಾಡಿದ ಅವರು, ಈ ಘಟನೆಯಿಂದ ಸಮಾಜ ತಲೆತಗ್ಗಿಸುವಂತಾಗಿದ್ದು, ಹಾಡುಹಗಲೇ ಅಪಹರಣ ಮಾಡಿ ಅತ್ಯಾಚಾರ ನಡೆಸಿ ಕೊಲೆಗೈಯುತ್ತಾರೆ ಎಂದು ಕಾನೂನು ಪರಿಸ್ಥಿತಿ ಎಷ್ಟರ ಮಟ್ಟಿಗೆ ಹದಗೆಟ್ಟಿದೆ ಎಂಬುದರ ಬಗ್ಗೆ ಅರ್ಥ ಮಾಡಿಕೊಳ್ಳಬೇಕು ಎಂದಿದ್ದಾರೆ.
 
ಅತ್ಯಾಚಾರ ನಡೆಸಿದ ಆರೋಪಿಗಳಿಗೆ ಗಲ್ಲು ಶಿಕ್ಷೆಯಾಗಬೇಕು. ಇಂತಹ ಕೃತ್ಯಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಪುರುಷತ್ವ ಹರಣ ಮಾಡುವ ಕಾನೂನು ಜಾರಿಗೆ ತರಬೇಕು. ಇಂತಹ ಶಿಕ್ಷೆಯನ್ನು ಜಾರಿಗೆ ತಂದರೆ ಅತ್ಯಾಚಾರಿಗಳಲ್ಲಿ ಭಯ ಹುಟ್ಟಿಸಿದಂತಾಗುತ್ತದೆ. 2013 ಕ್ರಿಮಿನಲ್ ತಿದ್ದುಪಡಿ ಕಾನೂನನ್ನು ಇನ್ನಷ್ಟು ಕಠಿಣಗೊಳಿಸಲು ಅಧಿವೇಶನದಲ್ಲಿ ಒತ್ತಾಯ ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮನುಷ್ಯನ ಆರೋಗ್ಯಕ್ಕೆ ಮುಖ್ಯವಾಗಿ ಬೇಕಾಗಿದ್ದು ಇದೇ ಅಂತಾರೆ ಡಾ ಸಿಎನ್ ಮಂಜುನಾಥ್

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಕೊನೆಗೂ ಅರೆಸ್ಟ್ ಆದ ಬೆಂಗಳೂರು ದರೋಡೆಕೋರರು: ಎಷ್ಟು ಹಣ ಸಿಕ್ತು ಇಲ್ಲಿದೆ ವಿವರ

ಮುಸ್ಲಿಂ ಭವನಗಳಿಗೆ 67 ಕೋಟಿ, ಹಿಂದೂಗಳಿಗೆ ದುಡ್ಡಿಲ್ಲ: ಹಿಂದೂಗಳು ವೋಟ್ ಹಾಕಿಲ್ವಾ ಎಂದ ಅಶೋಕ್

ಕಾಂಗ್ರೆಸ್ ಅವಧಿಯಲ್ಲಿ ಹೆಚ್ಚು ಬಾರಿ ನಡೆದಿತ್ತು ಮತಪಟ್ಟಿ ಪರಿಷ್ಕರಣೆ: ಹಾಗಿದ್ದರೂ ಈಗ ವಿರೋಧ ಯಾಕೆ

ಮುಂದಿನ ಸುದ್ದಿ
Show comments