Select Your Language

Notifications

webdunia
webdunia
webdunia
webdunia

ರಾಜ್ಯದಲ್ಲಿ ಮತಾಂತರ ನಿಷೇಧ ಮಾಡುವ ಕಾನೂನು ಶೀಘ್ರ ಜಾರಿ

ರಾಜ್ಯದಲ್ಲಿ ಮತಾಂತರ ನಿಷೇಧ ಮಾಡುವ ಕಾನೂನು ಶೀಘ್ರ ಜಾರಿ
udupi , ಗುರುವಾರ, 14 ಅಕ್ಟೋಬರ್ 2021 (20:39 IST)
ಉಡುಪಿ: ರಾಜ್ಯದಲ್ಲಿ ಮತಾಂತರ ನಿಷೇಧ ಮಾಡಲು ಶೀಘ್ರದಲ್ಲಿಯೇ ಜಾರಿಗೆ ತರಲಾಗುತ್ತಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದ್ದಾರೆ.
 
ಉಡುಪಿಯ ಪೂರ್ಣಪ್ರಜ್ಞಾ ಕಾಲೇಜಿನಲ್ಲಿ ಹೊಸ ತಂತ್ರಜ್ಞಾನ ಸಮುಚ್ಚಯ ಮತ್ತು ಪೂರ್ಣ ಪ್ರಜ್ಞಾ ಪದವಿಪೂರ್ವ ಕಾಲೇಜಿನಲ್ಲಿ ಗಣಕ ಪ್ರಯೋಗ ಪ್ರಯೋಗಾಲಯದ ನೆರವೇರಿಸಿದ ನಂತರ ಸುದ್ದಿಗಾರ ಮಾತನಾಡುತ್ತಿದ್ದ ಅವರು, ರಾಜ್ಯದಲ್ಲಿ ಹೆಚ್ಚುತ್ತಿರುವ ಮತಾಂತರವನ್ನು ನಿಷೇಧಿಸುವ ಕಾನೂನು ಜಾರಿಗೆ ಬರುತ್ತಿದೆ.
ಅದಕ್ಕಾಗಿ ಬೇರೆ ಬೇರೆ ರಾಜ್ಯಗಳಲ್ಲಿದೆ
 
ಕರಾವಳಿಯಲ್ಲಿ ಗೋಹತ್ಯೆಯ ಘಟನೆಗಳು ಹೆಚ್ಚಾಗುತ್ತಿವೆ, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಇದೆ. ಅದನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಲಾಗುತ್ತದೆ ಎಂದು ಕರೆಯಲಾಗುತ್ತದೆ.

Share this Story:

Follow Webdunia kannada

ಮುಂದಿನ ಸುದ್ದಿ

ಚೇತರಿಸಿಕೊಂಡ ಚಿತ್ರೋದ್ಯಮ- ಬಿಡುಗಡೆಗೆ ಸಜ್ಜಾದ ಸಿನಿಮಾಗಳು ಪೈರಸಿ