Select Your Language

Notifications

webdunia
webdunia
webdunia
webdunia

ಅಂಥ ಕೆಲಸ ಮಾಡೋರಿಗೆ ಸಚಿವ ಸ್ಥಾನ ಕೊಡಲಿ ಎಂದ ಶಾಸಕ

ಅಂಥ ಕೆಲಸ ಮಾಡೋರಿಗೆ ಸಚಿವ ಸ್ಥಾನ ಕೊಡಲಿ ಎಂದ ಶಾಸಕ
ಹುಬ್ಬಳ್ಳಿ , ಮಂಗಳವಾರ, 28 ಜನವರಿ 2020 (14:11 IST)
ರಾಜ್ಯದಲ್ಲಿ ಕೆಲವು ಸಮಸ್ಯೆಗಳು ಜೀವಂತವಾಗಿವೆ. ಹೀಗಾಗಿ ಅಭಿವೃದ್ಧಿ ಕೆಲಸ ಮಾಡೋರಿಗೆ ಸಚಿವ ಸ್ಥಾನ ನೀಡಬೇಕು.

ಹೀಗಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ ನೀಡಿದ್ದಾರೆ.

ಈ ಹಿಂದೆ ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ಈಗಲ್ಲ. ನಾನು ಪಕ್ಷಕ್ಕಾಗಿ ತ್ಯಾಗ ಮಾಡಿರುವೆ. ಇನ್ನೊಂದಿಷ್ಟು ಸಚಿವರು ತಮ್ಮ ಸ್ಥಾನಗಳನ್ನು ತ್ಯಾಗ ಮಾಡಲಿ ಅಂತ ಯತ್ನಾಳ್ ಹೇಳಿದ್ದಾರೆ.

ಈ ವಾರದಲ್ಲಿ ಸಂಪುಟ ವಿಸ್ತರಣೆ ಆಗಬೇಕು. ನಿತ್ಯ ಸಚಿವ ಸಂಪುಟ ವಿಸ್ತರಣೆಯದ್ದೇ ಸುದ್ದಿಯಾಗ್ತಿದೆ. ಇನ್ನು ಗೂಟದ ಕಾರಿನ ಕನಸು ಕಂಡೋರಿಗೆ ಹಾಗೂ ವಿಧಾನಸೌಧದಲ್ಲೇ ಠಿಕಾಣಿ ಹೂಡೋರಿಗೆ ಸಚಿವ ಸ್ಥಾನ ಕೊಡಬಾರದು ಅಂತ ಹೇಳಿದ್ದಾರೆ.



Share this Story:

Follow Webdunia kannada

ಮುಂದಿನ ಸುದ್ದಿ

ಆ ಕಾರಣಕ್ಕೆ ಪತಿಯನ್ನೇ ಕಿಡ್ನಾಪ್ ಮಾಡಿ ಕೊಲೆ ಮಾಡಿದ ಪತ್ನಿ