Webdunia - Bharat's app for daily news and videos

Install App

ಅಂಥ ಕೆಲಸ ಮಾಡೋರಿಗೆ ಸಚಿವ ಸ್ಥಾನ ಕೊಡಲಿ ಎಂದ ಶಾಸಕ

Webdunia
ಮಂಗಳವಾರ, 28 ಜನವರಿ 2020 (14:11 IST)
ರಾಜ್ಯದಲ್ಲಿ ಕೆಲವು ಸಮಸ್ಯೆಗಳು ಜೀವಂತವಾಗಿವೆ. ಹೀಗಾಗಿ ಅಭಿವೃದ್ಧಿ ಕೆಲಸ ಮಾಡೋರಿಗೆ ಸಚಿವ ಸ್ಥಾನ ನೀಡಬೇಕು.

ಹೀಗಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ ನೀಡಿದ್ದಾರೆ.

ಈ ಹಿಂದೆ ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ಈಗಲ್ಲ. ನಾನು ಪಕ್ಷಕ್ಕಾಗಿ ತ್ಯಾಗ ಮಾಡಿರುವೆ. ಇನ್ನೊಂದಿಷ್ಟು ಸಚಿವರು ತಮ್ಮ ಸ್ಥಾನಗಳನ್ನು ತ್ಯಾಗ ಮಾಡಲಿ ಅಂತ ಯತ್ನಾಳ್ ಹೇಳಿದ್ದಾರೆ.

ಈ ವಾರದಲ್ಲಿ ಸಂಪುಟ ವಿಸ್ತರಣೆ ಆಗಬೇಕು. ನಿತ್ಯ ಸಚಿವ ಸಂಪುಟ ವಿಸ್ತರಣೆಯದ್ದೇ ಸುದ್ದಿಯಾಗ್ತಿದೆ. ಇನ್ನು ಗೂಟದ ಕಾರಿನ ಕನಸು ಕಂಡೋರಿಗೆ ಹಾಗೂ ವಿಧಾನಸೌಧದಲ್ಲೇ ಠಿಕಾಣಿ ಹೂಡೋರಿಗೆ ಸಚಿವ ಸ್ಥಾನ ಕೊಡಬಾರದು ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Indore Raja Raghuvanshi murder: ಇದೊಂದು ಕೆಲಸವಾದ ಮೆಲೆ ಫಸ್ಟ್ ನೈಟ್ ಮಾಡಿಕೊಳ್ಳೋಣ ಎಂದಿದ್ದ ಸೋನಂ

Raghuvanshi Murder Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ

Mallikarjun Kharge: 11 ವರ್ಷಗಳ ಮೋದಿಯ ತಪ್ಪುಗಳ ಲೆಕ್ಕ ಕೊಟ್ಟ ಮಲ್ಲಿಕಾರ್ಜುನ ಖರ್ಗೆ

Mangaluru: ಬಾಲ್ಯದ ಕನಸ್ಸಿನಂತೆ ನೌಕಾಪಡೆ ಸೇರಿಕೊಂಡ ಮಂಗಳೂರಿನ ಯುವತಿ

Karnataka Weather: 48 ಗಂಟೆಗಳಲ್ಲಿ ಈ ಭಾಗದಲ್ಲಿ ಭಾರೀ ಮಳೆ, ರೆಡ್ ಅಲರ್ಟ್ ಘೋಷಣೆ

ಮುಂದಿನ ಸುದ್ದಿ
Show comments