Webdunia - Bharat's app for daily news and videos

Install App

ಅಂಥ ಕೆಲಸ ಮಾಡೋರಿಗೆ ಸಚಿವ ಸ್ಥಾನ ಕೊಡಲಿ ಎಂದ ಶಾಸಕ

Webdunia
ಮಂಗಳವಾರ, 28 ಜನವರಿ 2020 (14:11 IST)
ರಾಜ್ಯದಲ್ಲಿ ಕೆಲವು ಸಮಸ್ಯೆಗಳು ಜೀವಂತವಾಗಿವೆ. ಹೀಗಾಗಿ ಅಭಿವೃದ್ಧಿ ಕೆಲಸ ಮಾಡೋರಿಗೆ ಸಚಿವ ಸ್ಥಾನ ನೀಡಬೇಕು.

ಹೀಗಂತ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪರಿಗೆ ಕೇಂದ್ರ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಲಹೆ ನೀಡಿದ್ದಾರೆ.

ಈ ಹಿಂದೆ ನಾನು ಸಚಿವ ಸ್ಥಾನದ ಪ್ರಬಲ ಆಕಾಂಕ್ಷಿಯಾಗಿದ್ದೆ. ಆದರೆ ಈಗಲ್ಲ. ನಾನು ಪಕ್ಷಕ್ಕಾಗಿ ತ್ಯಾಗ ಮಾಡಿರುವೆ. ಇನ್ನೊಂದಿಷ್ಟು ಸಚಿವರು ತಮ್ಮ ಸ್ಥಾನಗಳನ್ನು ತ್ಯಾಗ ಮಾಡಲಿ ಅಂತ ಯತ್ನಾಳ್ ಹೇಳಿದ್ದಾರೆ.

ಈ ವಾರದಲ್ಲಿ ಸಂಪುಟ ವಿಸ್ತರಣೆ ಆಗಬೇಕು. ನಿತ್ಯ ಸಚಿವ ಸಂಪುಟ ವಿಸ್ತರಣೆಯದ್ದೇ ಸುದ್ದಿಯಾಗ್ತಿದೆ. ಇನ್ನು ಗೂಟದ ಕಾರಿನ ಕನಸು ಕಂಡೋರಿಗೆ ಹಾಗೂ ವಿಧಾನಸೌಧದಲ್ಲೇ ಠಿಕಾಣಿ ಹೂಡೋರಿಗೆ ಸಚಿವ ಸ್ಥಾನ ಕೊಡಬಾರದು ಅಂತ ಹೇಳಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments