Webdunia - Bharat's app for daily news and videos

Install App

ಶಾಸಕರಿಗೆ ಫುಲ್ ಗರಂ ಕ್ಲಾಸ್ ತೆಗೆದುಕೊಂದು ಶಿಕ್ಷಕರು

Webdunia
ಗುರುವಾರ, 2 ಜನವರಿ 2020 (18:25 IST)
ಶಾಸಕರ ವಿರುದ್ಧ ನಿವೃತ್ತ ಶಿಕ್ಷಕರು ಫುಲ್ ಗರಂ ಆಗಿ ಕ್ಲಾಸ್ ತೆಗೆದುಕೊಂಡಿದ್ದಾರೆ.
 

ಮಂಡ್ಯದ ನಾಗಮಂಗಲ ಗುರುಭವನವನ್ನ ಕೇವಲ ನಾಲ್ಕೈದು ಶಿಕ್ಷಕರ ನಿರ್ವಹಣೆಯಲ್ಲಿ ಖಾಸಗಿ ಆಸ್ತಿಯಂತೆ ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ. ಹೀಗಂತ ಶಾಸಕ ಸುರೇಶ್‍ಗೌಡರ ಹೇಳಿಕೆಯನ್ನ ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರು ಬಲವಾಗಿ ಖಂಡಿಸಿ, ತಿರುಗೇಟು ನೀಡಿದ್ದಾರೆ.   
 

ನಿವೃತ್ತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಸದಸ್ಯರಾದ ಸುಂದರ್ ಕುಮಾರ್, ಸಿ.ಡಿ. ಗಂಗಾಧರ್ ಮಾತನಾಡಿ, ಜಂಟಿ ಸುದ್ದಿಗೋಷ್ಟಿ ನಡೆಸಿದರು. 

ಶಾಸಕರು ನಾಗಮಂಗಲ ಗುರುಭವನದ ಬಗ್ಗೆ ಪೂರ್ಣ ಗ್ರಹಿಕೆಯಿಲ್ಲದೆ ಸತ್ಯ ವಿಚಾರದ ಅರಿವಿಲ್ಲದೆ ಮನಬಂದಂತೆ ಮಾತನಾಡಿರುವುದು ಸರಿಯಲ್ಲ.

ನಮ್ಮ ವಿರೋಧಿಗಳು ಗುರುಭವನ ನವೀಕರಣ ಕಾಮಗಾರಿಯನ್ನ ಸಹಿಸದೇ ಮತ್ತು ಮುಂಬರುವ ಚುನಾವಣಾ ದೃಷ್ಟಿಯಿಂದ ಈ ಗೊಂದಲ ಮೂಡಿಸಲು ಷಡ್ಯಂತ್ರ ನಡೆಸಿದ್ದಾರೆಂದು ಆಕ್ರೋಶ ವ್ಯಕ್ತಪಡಿಸಿದರು.

1983 ರಲ್ಲಿ ಸರ್ಕಾರಕ್ಕೆ ಕಿಮ್ಮತ್ತು ಹಣ ಕಟ್ಟಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘಕ್ಕೆ ಜಮೀನು ಮಂಜೂರಾಗಿದೆ.
ಅಂದಿನಿಂದ ಇಲ್ಲಿಯವರೆಗೂ ಕಾನೂನಿನಂತೆ ವಾರ್ಷಿಕ ಆಡಿಟ್ ವರದಿ ಮಾಡುತ್ತಾ ಸಂಘದ ಆಡಳಿತ ಮಂಡಳಿಯೂ ಅಭಿವೃದ್ದಿ ಮತ್ತು ನಿರ್ವಹಣೆ ಮಾಡಿಕೊಂಡು ಬಂದಿರುತ್ತದೆ.

ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರು ಸ್ವಂತ ಹಣದಲ್ಲಿ ಗುರುಭವನ ನಿರ್ಮಿಸಿರುವುದು ರಾಜ್ಯದಲ್ಲಿ ನಾಗಮಂಗಲ ಮಾತ್ರವೇ ಎಂದಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂ, ರಾಹುಲ್ ಗಾಂಧಿ ಭೇಟಿ ಹಿಂದಿನ ಗುಟ್ಟು ಬಿಚ್ಚಿಟ್ಟ ವೇಣುಗೋಪಾಲ್‌

Kerala Rain: ಜೂ.15ರ ವರೆಗೆ ಭಾರೀ ಮಳೆಯ ಮುನ್ಸೂಚನೆ , ರಾಜ್ಯದಲ್ಲಿ ಹೇಗಿರಲಿದೆ ಹವಾಮಾನ

Meghalaya Murder Case: ಗಂಡನ ಜತೆಗಿನ ಬೆಡ್‌ ರೂಂ ಸಂಗತಿಯನ್ನು ಪ್ರಿಯಕರನಿಗೆ ಒಪ್ಪಿಸಿದ್ಳು ಸೋನಮ್

Bengaluru Stampede: ಆರ್‌ಸಿಬಿ ಮಾರ್ಕೆಂಟಿಗ್ ಮುಖ್ಯಸ್ಥ ನಿಖಿಲ್ ಸೋಸಲೆಗೆ ಕಾನೂನಿನಲ್ಲಿ ಹಿನ್ನಡೆ

Indore Raja Raguvamshi murder: ಅಬ್ಬಾ.. ಗಂಡನನ್ನು ಕೊಂದು ಸೋನಂ ಪ್ಲ್ಯಾನ್ ಏನಿತ್ತು ಗೊತ್ತಾ

ಮುಂದಿನ ಸುದ್ದಿ
Show comments