Webdunia - Bharat's app for daily news and videos

Install App

ಎಲ್ಲಿಯೂ ಹೋಗುವ ನಿರ್ಧಾರ ಮಾಡಿಲ್ಲ ಎಂದ ಶಾಸಕ

Webdunia
ಮಂಗಳವಾರ, 18 ಸೆಪ್ಟಂಬರ್ 2018 (15:20 IST)
ಈ ಕ್ಷಣದವರೆಗೆ ಎಲ್ಲಿಯೂ, ಯಾವ ಪಕ್ಷಕ್ಕೂ ಹೋಗುವ ನಿರ್ಧಾರ ಮಾಡಿಲ್ಲ ಎಂದು ಕಾಂಗ್ರೆಸ್ ಶಾಸಕ ಹೇಳಿದ್ದಾರೆ.

ಕಾಂಗ್ರೆಸ್ ಬಿಡುವ ಹಾಗೂ ಬಿಜೆಪಿ ಸೇರುವ ಕುರಿತು ಯಲ್ಲಾಪುರ ಶಾಸಕ ಶಿವರಾಮ ಹೆಬ್ಬಾರ, ಅಡ್ಡಗೋಡೆ ಮೇಲೆ ದೀಪ ಇಟ್ಟಂತೆ ಎನ್ನುವಂತೆ ಮಾತನಾಡಿದ್ದಾರೆ.

ಅಭಿಮಾನಿಗಳು ಬಿಜೆಪಿಗೆ ಹೋಗಿ ಎಂದು ಹೇಳ್ತಾರೆ, ಅದು ಅವರ ಅಭಿಮಾನ. ಆದರೆ ಈ ಕ್ಷಣದವರೆಗೆ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಹೇಳಿದ್ದಾರೆ.

ಊಹಾಪೋಹದ ಸುದ್ದಿಗಳಿಗೆ ನಾವು ಬೆಲೆ ಕೊಡುವುದಿಲ್ಲ ಎಂದ ಹೆಬ್ಬಾರ, ಮಾಧ್ಯಮಗಳಲ್ಲಿ ಕಪೋಲ ಕಲ್ಪಿತ ಸುದ್ದಿಗಳು ಬರುತ್ತಿವೆ. ಅದಕ್ಕೆ ಪ್ರತಿಕ್ರಿಯಿಸುವ ಅಗತ್ಯತೆ ಇಲ್ಲ ಎಂದೂ ಹೇಳಿದ್ದಾರೆ.

ಬಿಜೆಪಿಗರು ಅವರ ಮನಸ್ಸಿಗೆ ಬಂದಂತೆ ಹೇಳುತ್ತಾರೆ. ಅದಕ್ಕೆಲ್ಲ ಅವರೇ ಉತ್ತರಿಸಬೇಕು. ನಾವು ಉತ್ತರಿಸಲು ಸಾಧ್ಯವಿಲ್ಲ ಎಂದು ಶಾಸಕ ಹೆಬ್ಬಾರ ಹೇಳಿದ್ದಾರೆ.

 

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕಾವೇರಿ ಕೊಳ್ಳದಲ್ಲಿ ಪ್ರವಾಹ ಭೀತಿ: ಪಿಂಡ ಪ್ರದಾನ, ಪ್ರವಾಸಿ ತಾಣಗಳಿಗೆ ನಿಷೇಧ ಹೇರಿದ ಜಿಲ್ಲಾಡಳಿತ

ಮಲೆನಾಡಿನಲ್ಲಿ ಭಾರಿ ಮಳೆಯ ಮುನ್ಸೂಚನೆ: ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ

ಸಿನಿಮೀಯ ರೀತಿಯಲ್ಲಿ ಚಿರತೆ ದಾಳಿಯಿಂದ ಪಾರಾದ ಬೈಕ್ ಸವಾರ, ಮೈ ಝುಮ್‌ ಅನ್ನಿಸುವ ವಿಡಿಯೋ

ಮಾನಸಾ ದೇವಿ ದೇವಸ್ಥಾನದಲ್ಲಿ ಕಾಲ್ತುಳಿತ: 7 ಮಂದಿ ಸಾವು, 28 ಮಂದಿ ಗಂಭೀರ

173 ಪ್ರಯಾಣಿಕರಿದ್ದ ವಿಮಾನದಲ್ಲಿ ಟೇಕ್ ಆಫ್‌ಗೆ ಮುನ್ನ ಬೆಂಕಿ ಅವಘಡ: ಭಯಾನಕ ವಿಡಿಯೋ ಇಲ್ಲಿದೆ

ಮುಂದಿನ ಸುದ್ದಿ
Show comments