Webdunia - Bharat's app for daily news and videos

Install App

ವೀರಶೈವರನ್ನು ತುಳಿಯುವ ಕೆಲಸವಾಗುತ್ತಿದೆ ಎಂದ ಶಾಸಕ

Webdunia
ಸೋಮವಾರ, 1 ಅಕ್ಟೋಬರ್ 2018 (15:37 IST)
ವೀರಶೈವ ಸಮಾಜವನ್ನ ತುಳಿಯುವ ಕೆಲಸ ಎಲ್ಲ ಸರ್ಕಾರಗಳಿಂದ ನಡೆಯುತ್ತಿದೆ. ಹೀಗಂತ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಆರೋಪ ಮಾಡಿದ್ದಾರೆ.

ರಾಜ್ಯದ ಗಣತಿ ವರದಿ ಪ್ರಕಾರ ರಾಜ್ಯದಲ್ಲಿ ಒಟ್ಟು ವೀರಶೈವ ಲಿಂಗಾಯತ  ಜನಸಂಖ್ಯೆ 83 ಲಕ್ಷ ಇದೆ. ಈ ಹಿಂದೆ ಲಿಂಗಾಯತರು ಎರಡು ಕೋಟಿ ಜನ ಸಂಖ್ಯೆ ಇತ್ತು ಎಂದು ದಾವಣಗೆರೆಯ ಹರಿಹರದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಶಾಮನೂರ ಶಿವಶಂಕರಪ್ಪ ಹೇಳಿಕೆ ನೀಡಿದ್ದಾರೆ.

ಕಾಂಗ್ರೆಸ್ ಶಾಸಕ ಹಾಗೂ ಅಖಿಲ ಭಾರತ ವೀರಶೈವ ಮಹಾ ಸಭೆ ಅಧ್ಯಕ್ಷ ‌ ಶಾಮನೂರ ಶಿವಶಂಕರಪ್ಪ ಸರಕಾರಗಳ ವಿರುದ್ಧ ಆರೋಪ ಮಾಡಿದ್ದು, ಈ ಹಿಂದೆ ಸಿರಿಗೆರೆ ಮಠದ ಸ್ವಾಮೀಜಿಗಳು ಚುನಾವಣೆಗಳಲ್ಲಿ 10 ರಿಂದ 15 ಜನರನ್ನ ಗೆಲ್ಲಿಸುತ್ತಿದ್ದರು. ನಂತರ ಸರ್ಕಾರ  ಅವರು ಹೇಳಿದಂತೆ ಕೇಳುವಂತೆ ಮಾಡುತ್ತಿದ್ದರು. ಈಗಿನ ಸ್ವಾಮೀಜಿಗಳು ಸಹ ಇಂತಹ ಕೆಲಸ ಮಾಡಬೇಕಿದೆ. ವೀರಶೈವರಲ್ಲಿ ಪಂಚಮಸಾಲಿ ಜಾತಿ ಜನ 80 ಲಕ್ಷ ಅಂತಾರೆ. ಬಣಜಿಗರು 20 ಲಕ್ಷ ಜನಸಂಖ್ಯೆ ಇದೆ ಎನ್ನಲಾಗುತ್ತಿದೆ. ಆದ್ರೆ ಸರ್ಕಾರಿ ದಾಖಲೆಗಳ  ಪ್ರಕಾರ ವೀರಶೈವ ಎಲ್ಲ ಜಾತಿಗಳು ಸೇರಿ 80 ಲಕ್ಷ ಜನಸಂಖ್ಯೆ ಇದೆ. ವೀರಶೈವ ಜಾಗೃತರಾಗಬೇಕು. ನಾನು ಕಾಂಗ್ರೆಸ್ ನಲ್ಲಿ ಇದ್ದರೂ ಸಹ ಸಮಾಜಕ್ಕೆ ಅನ್ಯಾಯ ಆಗಲು ಬಿಡಲ್ಲ ಎಂದು ಹೇಳಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments