Webdunia - Bharat's app for daily news and videos

Install App

ಗುಂಪಾಗಿ ಸೇರಿದ ಜನರಲ್ಲಿ ಜನಜಾಗೃತಿ ಮೂಡಿಸಿ ಮಾಸ್ಕ್ ವಿತರಿಸಿದ ಶಾಸಕ

Webdunia
ಶನಿವಾರ, 28 ಮಾರ್ಚ್ 2020 (10:47 IST)
ಬೆಂಗಳೂರು : ಬೆಂಗಳೂರಿನ ಬಾಗಲಗುಂಟೆ ಬಳಿಯಿರುವ ಮಲ್ಲಸಂದ್ರ ಮಾರ್ಕೆಟ್ ನಲ್ಲಿ ಜನರು ಲಾಕ್ ಡೌನ್ ಆದೇಶ ಉಲ್ಲಂಘನೆ  ಮಾಡಿದ್ದಾರೆ.

ಬೆಂಗಳೂರಿನ ಬಾಗಲಗುಂಟೆ ಬಳಿಯಿರುವ ಮಲ್ಲಸಂದ್ರ ಮಾರ್ಕೆಟ್ ನಲ್ಲಿ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಗುಂಪಾಗಿ ಸೇರುವುದರ ಮೂಲಕ ಲಾಕ್ ಡೌನ್ ಆದೇಶ ಉಲ್ಲಂಘನೆ  ಮಾಡಿದ್ದಾರೆ.

 

ಆ ವೇಳೆ ಅಲ್ಲಿಗೆ ಆಗಮಿಸಿದ  ಶಾಸಕ ಆರ್.ಮಂಜುನಾಥ್ ಜನರಿಗೆ ಗುಂಪಾಗಿ ಸೇರದಂತೆ ಜನಜಾಗೃತಿ ಮೂಡಿಸಿದ್ದಾರೆ, ಮಾತ್ರವಲ್ಲ, ಅಲ್ಲಿದ್ದ ಜನರಿಗೆ ಮಾಸ್ಕ್ ವಿತರಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಾನು ದಲಿತ ವಿರೋಧಿಯಲ್ಲ, ತಪ್ಪಾಗಿದ್ದರೆ ಕ್ಷಮಿಸಿ ಎಂದ ಜಿಟಿ ದೇವೇಗೌಡ

ಬಿಜೆಪಿ ಮತಕಳ್ಳತನದಿಂದ ಅಧಿಕಾರ ಉಳಿಸಿಕೊಂಡಿದೆ: ಪ್ರಿಯಾಂಕಾ ಗಾಂಧಿ ಕಿಡಿ

ಮಹಾತ್ಮ ಗಾಂಧೀಜಿ ಮೇಲೂ ಆರ್‌ಎಸ್‌ಎಸ್ ಅದೇ ತಂತ್ರವನ್ನು ಹೆಣೆದಿತ್ತು: ರಾಹುಲ್ ಗಾಂಧೀಜಿ

ಬೀದಿ ನಾಯಿ ಪ್ರಕರಣದಲ್ಲಿ ಸುಪ್ರೀಂ ತೀರ್ಪುನ ಬಳಿಕ ಕ್ರಮಕ್ಕೆ ಮುಂದಾದ ಸರ್ಕಾರ

ಕಲಾಸಿಪಾಳ್ಯ: ಕೇಸರಿ ಶಾಲು ಧರಿಸಿದ್ದಕ್ಕೆ ಹಿಗ್ಗಾಮುಗ್ಗಾ ಥಳಿತ, ತನಿಖೆಯಲ್ಲಿ ಭಾರೀ ಬೆಳವಣಿಗೆ

ಮುಂದಿನ ಸುದ್ದಿ
Show comments