Webdunia - Bharat's app for daily news and videos

Install App

ಗುಂಪಾಗಿ ಸೇರಿದ ಜನರಲ್ಲಿ ಜನಜಾಗೃತಿ ಮೂಡಿಸಿ ಮಾಸ್ಕ್ ವಿತರಿಸಿದ ಶಾಸಕ

Webdunia
ಶನಿವಾರ, 28 ಮಾರ್ಚ್ 2020 (10:47 IST)
ಬೆಂಗಳೂರು : ಬೆಂಗಳೂರಿನ ಬಾಗಲಗುಂಟೆ ಬಳಿಯಿರುವ ಮಲ್ಲಸಂದ್ರ ಮಾರ್ಕೆಟ್ ನಲ್ಲಿ ಜನರು ಲಾಕ್ ಡೌನ್ ಆದೇಶ ಉಲ್ಲಂಘನೆ  ಮಾಡಿದ್ದಾರೆ.

ಬೆಂಗಳೂರಿನ ಬಾಗಲಗುಂಟೆ ಬಳಿಯಿರುವ ಮಲ್ಲಸಂದ್ರ ಮಾರ್ಕೆಟ್ ನಲ್ಲಿ ಜನರು ಅಗತ್ಯ ವಸ್ತುಗಳನ್ನು ಖರೀದಿಸಲು ಗುಂಪಾಗಿ ಸೇರುವುದರ ಮೂಲಕ ಲಾಕ್ ಡೌನ್ ಆದೇಶ ಉಲ್ಲಂಘನೆ  ಮಾಡಿದ್ದಾರೆ.

 

ಆ ವೇಳೆ ಅಲ್ಲಿಗೆ ಆಗಮಿಸಿದ  ಶಾಸಕ ಆರ್.ಮಂಜುನಾಥ್ ಜನರಿಗೆ ಗುಂಪಾಗಿ ಸೇರದಂತೆ ಜನಜಾಗೃತಿ ಮೂಡಿಸಿದ್ದಾರೆ, ಮಾತ್ರವಲ್ಲ, ಅಲ್ಲಿದ್ದ ಜನರಿಗೆ ಮಾಸ್ಕ್ ವಿತರಿಸಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments