Webdunia - Bharat's app for daily news and videos

Install App

ಆಕಳನ್ನು ಹೊತ್ತೊಯ್ದ ಚಿರತೆ..!

Webdunia
ಶುಕ್ರವಾರ, 19 ಆಗಸ್ಟ್ 2022 (20:16 IST)
ಕನ್ನಡ ಜಿಲ್ಲೆಯ ದಾಂಡೇಲಿ ತಾಲೂಕಿನ ಬಸೋಳಿ ಗ್ರಾಮದಲ್ಲಿ ಜಾನುವಾರುವೊಂದರ ಮೇಲೆ ಚಿರತೆ ದಾಳಿ ಮಾಡಿದೆ. ದಾಳಿ ಮಾಡುತ್ತಿರುವ ದೃಶ್ಯ ಪ್ರಯಾಣಿಕರ ಮೊಬೈಲ್​ನಲ್ಲಿ ಸೆರೆಯಾಗಿದೆ. ರಸ್ತೆಯ ಪಕ್ಕದಲ್ಲಿ ಮೇವು ತಿನ್ನುತ್ತಿದ್ದ ಆಕಳನ್ನು ಚಿರತೆ ಎಳೆದೊಯ್ದಿದ್ದು, ಪ್ರಯಾಣಿಕರು ಎಷ್ಟೆ‌ ಕೂಗಾಡಿದ್ರೂ, ಚಿರತೆ ಆಕಳನ್ನು ಬಿಡದೆ ಕುತ್ತಿಗೆ ಹಿಡಿದು ಎಳೆದಾಡಿದೆ, ಚಿರತೆಯ ಆರ್ಭಟ ಕಂಡ ಪ್ರಯಾಣಿಕರು ತುಂಬಾ ಭಯಭೀತರಾಗಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಸ್ ಮುಷ್ಕರ: ಸರ್ಕಾರ, ಸಾರಿಗೆ ನೌಕರರ ನಡುವೆ ಸಂಕಟ ಸಾರ್ವಜನಿಕರಿಗೆ

Karnataka Weather: ಇಂದಿನಿಂದ ಹೆಚ್ಚಾಗಲಿದೆ ಮಳೆ ಅಬ್ಬರ, ಈ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್

ಮಿಡಿಗೇಶಿ ಬಳಿ 19 ನವಿಲುಗಳ ಸಾವು: ಎಚ್ಚೆತ್ತ ಸರ್ಕಾರದಿಂದ ದಿಟ್ಟ ನಿರ್ಧಾರ

ಟೆಸ್ಟ್‌ನಲ್ಲಿ ತುಂಬಾ ಮಿಸ್ ಮಾಡಿಕೊಂಡಿದ್ದೇನೆ, ವಿರಾಟ್‌ ದೇಶಕ್ಕೆ ನಿಮ್ಮ ಅವಶ್ಯಕತೆಯಿದೆ: ಶಶಿ ತರೂರ್ ಪೋಸ್ಟ್‌

ನೇಹಾ ಹಿರೇಮಠ ಹತ್ಯೆ ಸಂಬಂಧ: ಆರೋಪಿಗೆ ಫಯಾಜ್ ಬಿಗ್ ಶಾಕ್

ಮುಂದಿನ ಸುದ್ದಿ
Show comments