Webdunia - Bharat's app for daily news and videos

Install App

ಕೊನೆಗೂ ಬೋನಿಗೆ ಬಿದ್ದ ಚಿರತೆ

Webdunia
ಗುರುವಾರ, 28 ಏಪ್ರಿಲ್ 2022 (19:35 IST)
ಹಲವು ದಿನಗಳಿಂದ ಜನರ ನಿದ್ದೆಗೆಡಿಸಿದ್ದ ಚಿರತೆ. ಮಂಡ್ಯದ ಮದ್ದೂರು ತಾಲೂಕಿನ ಬೊಪ್ಪಸಮುದ್ರದಲ್ಲಿ ಅರಣ್ಯಾಧಿಕಾರಿಗಳು ಸೆರೆ ಹಿಡಿದಿದ್ದಾರೆ. ಈ ಚಿರತೆ ಸುತ್ತಮುತ್ತಲಿನ ಗ್ರಾಮದಲ್ಲಿ ಕುರಿ,ಮೇಕೆ, ನಾಯಿ ಮೇಲೆ ದಾಳಿ ನಡೆಸಿತ್ತು. ಜೊತೆಗೆ ಜನರ ಪ್ರಾಣಕ್ಕೂ ಸಹ ಕುತ್ತು ತಂದಿತ್ತು. ಈಗಾಗಿ ಜನರಿಗೆ ಚಿರತೆ ದೊಡ್ಡ ತಲೆನೋವಾಗಿತ್ತು. ಗ್ರಾಮಸ್ಥರು ಚಿರತೆ ಸೆರೆಹಿಡಿಯಲು ಅರಣ್ಯ ಇಲಾಖೆಗೆ ಮನವಿ ಮಾಡಿದರು. ಮನವಿಗಾಗಿ ಅರಣ್ಯ ಇಲಾಖೆ ಬೋನನ್ನು ಇಟ್ಟಿತ್ತು. ಇಂದು ಚಿರತೆ ಬೋನಿಗೆ ಬಿದ್ದಿದ್ದು ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ. ಮತ್ತು ಬೋನಿಗೆ ಬಿದ್ದ ಚಿರತೆ ನೋಡಲು ತುಂಬಾ ಜನ ಸೇರಿದ್ದರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments