Webdunia - Bharat's app for daily news and videos

Install App

ಬೋನಿಗೆ ಬಿದ್ದ ಹಂತಕ ಚಿರತೆ

Webdunia
ಗುರುವಾರ, 10 ಜನವರಿ 2019 (11:37 IST)
ಸುತ್ತಮುತ್ತಲ ಗ್ರಾಮಗಳಲ್ಲಿ ಹಸು, ಕುರಿ ತಿಂದು ಹಾಕಿ ಉಪಟಳ ಕೊಡ್ತಿದ್ದ ಹಂತಕ ಚಿರತೆ ಕೊನೆಗೂ ಬೋನಿಗೆ ಬಿದ್ದಿದೆ.  
ಶ್ರೀರಂಗಪಟ್ಟಣ ತಾಲೂಕಿನ ಟಿ.ಎಂ. ಹೊಸೂರು ಬಳಿ ಘಟನೆ ನಡೆದಿದೆ. ಸುಮಾರು ಒಂದುವರೆ ವರ್ಷದ ಗಂಡು ಚಿರತೆ ಸೆರೆಯಾಗಿದೆ.

ಸುತ್ತಮುತ್ತಲ ಗ್ರಾಮಗಳಲ್ಲಿ ಹಸು, ಕುರಿ ತಿಂದು ಹಾಕಿ ಉಪಟಳ ಕೊಡ್ತಿದ್ದ ಚಿರತೆಯನ್ನು ಸೆರೆ ಹಿಡಿಯಲಾಗಿದೆ.
 ಶ್ರೀನಿವಾಸ್ ಅಗ್ರಹಾರ ಗ್ರಾಮದ ಮನೆಯೊಂದರಲ್ಲಿ ಕರು ಕೊಂದು ತಿಂದಿದ್ದ ಚಿರತೆ ಗ್ರಾಮಸ್ಥರಲ್ಲಿ ಆತಂಕಕ್ಕೆ ಕಾರಣವಾಗಿತ್ತು.
ಗ್ರಾಮಸ್ಥರ ದೂರಿನ‌ ಮೇರೆಗೆ  ಹಂತಕ ಚಿರತೆ ಸೆರೆಗೆ ಬೋನ್ ಇಟ್ಟಿದ್ದರು ಅರಣ್ಯ ಇಲಾಖೆಯವರು.

ಬೋನಿಗೆ ಬಿದ್ದಿರೋ ಹಂತಕ ಚಿರತೆಯ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿದರು. ಸೆರೆ ಸಿಕ್ಕ ಚಿರತೆಯನ್ನು ಚಾಮರಾಜನಗರ ಅರಣ್ಯಕ್ಕೆ ಬಿಡಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments