Webdunia - Bharat's app for daily news and videos

Install App

ಲೈಬ್ರರಿ ಇದ್ರು ಜನರ ಉಪಯೋಗಕ್ಕಿಲ್ಲ

Webdunia
ಬುಧವಾರ, 6 ಅಕ್ಟೋಬರ್ 2021 (20:44 IST)
ಬೆಂಗಳೂರು: -ಸಸ್ಯಕಾಶಿ ಲಾಲ್ ಬಾಗ್ ಸಿಲಿಕಾನ್ ಸಿಟಿ ಜನರ ನೆಚ್ಚಿನ ತಾಣ. ವಿಶ್ವ ವಿಖ್ಯಾತಿ ಪಡೆದಿರುವ ಲಾಲ್ ಬಾಗ್ ಗೆ ಸವಿರಾರು ಜನ ಪ್ರತಿನಿಧಿ ಬರ್ತಾರೆ ಜನರ ಅನುಕೂಲಕ್ಕಾಗಿ ಒಂದು ಹೈಟೆಕ್ ಗ್ರಂಥಾಲಯ ನಿರ್ಮಾಣವಾಗ್ತಿದೆ.ಲಾಲ್ ಬಾಗ್ ನಲ್ಲಿ ಪ್ರತಿವರ್ಷ ಫಲಪುಷ್ಪ ಪ್ರದರ್ಶನ ನಡೆಯುತ್ತೆ. ಈ ಪುಷ್ಪ ಪ್ರದರ್ಶನ ವೀಕ್ಷಣೆ ಮಾಡುವುದಕ್ಕೆಂದು ಬೆಂಗಳೂರು ಜಿಲ್ಲೆಯ ಹೊರರಾಜ್ಯದಿಂದ ಜನಸಾಗರ ಹರಿದುಬರುತ್ತೆ. ಅಷ್ಟೇ ಅಲ್ಲದೆ ಲಾಲ್ ಬಾಗ್ ಗೆ ಪ್ರತಿನಿಧಿ ಸಾವಿರಾರು ಜನರು ಬೇಟಿಕೊಡ್ತಾರೆ. ವಾಯುವಿಹಾರಕ್ಕೂ ಬರ್ತಾರೆ. ಆದ್ರೆ ಇಂತಹ ಕೊಂಚ ಸಮಯದಲ್ಲಿ ಮಾನಸಿಕಾರ್ಧನಕ್ಕೆ, ಕೊಂಚ ರಿಲೀಪ್ ಗೆ ಒಂದು ಲೈಬ್ರರಿ ಇದ್ರೆ ಎಷ್ಟು ಚನ್ನಾಗಿರುತ್ತೆ ಎಂದು ಎಲ್ಲಾರಿಗೂ ಅನ್ನಿಸದೇ ಇರುವುದಿಲ್ಲ. ಆದ್ರೆ ಈಗ ಲಾಲ್ ಬಾಗ್ ನಲ್ಲಿ ಜನರ ಅನುಕೂಲಕ್ಕಾಗಿ ಹೈಟೆಕ್ ಗ್ರಂಥಾಲಯ ನಿರ್ಮಾಣಮಾಡಿ ಅರ್ಧಕ್ಕೆ ಕೆಲಸ ಕೆಲಸ ನಿಲ್ಲಿಸಿದೆ.
 
ಡಾ. ಎಂ ಎಚ್ ಮರಿಗೌಡ ಗ್ರಂಥಾಲಯ ಎಂಬ ಹೆಸರಿನಲ್ಲಿ ಲೈಬ್ರರಿ ಕೆಲಸ ನಡೆಯುತ್ತಿರುವ, ಮೂರು ವರ್ಷದಿಂದ ನಡೆಯುತ್ತಿರುವ ಕಟ್ಟಡದ ಕೆಲಸ ಈ ಸಾಗುತ್ತಲೇ ಇದೆ. ಲೈಬ್ರರಿಯಲ್ಲಿ ಹಳೆಕಾಲದ ಪುಸ್ತಕವನ್ನು ಬಳಸುವ ನ್ಯೂಸ್ ಪೇಪರ್ ನ್ನ ಕೂಡ ಪ್ರತಿನಿಧಿ ಜನರ ಅನುಕೂಲಕ್ಕಾಗಿ ಇಡುವ ವ್ಯವಸ್ಥೆ ಮಾಡಲಾಗಿದೆ. ಗ್ರಂಥಾಲಯಕ್ಕಾಗಿ ಸಾವಿರಾರು ಕೋಟಿ ಖರ್ಚುಮಾಡಿ ಕಟ್ಟಡ ಕಾಮಗಾರಿ ಮಾಡುತ್ತಿದ್ರು. ಈ ನಿಧಾನಗತಿಯಲ್ಲಿ ಕೆಲಸ ನಡೆಯುತ್ತಿದೆ. ಈ ವಿಷಯದ ಬಗ್ಗೆ ಜನರು ಹೇಳಿದರು. ಓಟ್ನಾಲಿ ಲಾಲ್ ಬಾಗ್ ನಲ್ಲಿ ಗ್ರಂಥಾಲಯ ಕೆಲಸ ಯಾವಾಗ ಮುಗಿಯುತ್ತೋ? ನಾವು ಯಾವಾಗ ಗ್ರಂಥಾಲಯದಲ್ಲಿ ಕುಂದು ಓದುತ್ತಿವೋ ಎಂಬುದನ್ನು ನಿರೀಕ್ಷೆಯಲ್ಲಿ ಜನವರಿ.
ಕೆ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಡಿಕೆಶಿಗೆ ಕ್ಯಾರೇ ಎನ್ನದ ಸಿದ್ದು, ಭುಗಿಲೆದ್ದ ಕಾಂಗ್ರೆಸ್ ಅಂತಃಕಲಹ, ಸೆಪ್ಟೆಂಬರ್‌ನಲ್ಲಿ ಮುಹೂರ್ತ ಫಿಕ್ಸ್: ಬಿಜೆಪಿ

ರಾಜ್ಯದ ಸಣ್ಣ ವ್ಯಾಪಾರಸ್ಥರ ಹಿತರಕ್ಷಣೆಗೆ ಬಿಜೆಪಿ ಸಹಾಯವಾಣಿ - ಛಲವಾದಿ ನಾರಾಯಣಸ್ವಾಮಿ

ಡಿಕೆಶಿ ಕುರ್ಚಿ ಕಸಿದುಕೊಳ್ಳುವ ದುಸ್ಸಾಹಸಕ್ಕೆ ಕೈಹಾಕಿದರೆ ಮನೆಯಲ್ಲಿ ಕೂರಿಸುವ ಎಚ್ಚರಿಕೆ ಕೊಟ್ರಾ ಸಿದ್ದರಾಮಯ್ಯ: ಆರ್ ಅಶೋಕ್‌

ಆರ್‌ಸಿಬಿ ಕಾಲ್ತುಳಿತ ಪ್ರಕರಣ, ಅಮಾಯಕರ ಕುಟುಂಬಕ್ಕೆ ನ್ಯಾಯ ಸಿಗುವವರೆಗೂ ಹೋರಾಟ ನಿಲ್ಲಲ್ಲ: ಆರ್‌ ಅಶೋಕ್‌

ತುರ್ತು ನಿರ್ವಹಣಾ ಕಾಮಗಾರಿ: ಬೆಂಗಳೂರಿನ ಈ ಭಾಗದಲ್ಲಿ ಜು.21, 22ರಂದು ವಿದ್ಯುತ್ ವ್ಯತ್ಯಯ

ಮುಂದಿನ ಸುದ್ದಿ
Show comments