Webdunia - Bharat's app for daily news and videos

Install App

ಬಕಾಸುರನ ಬೆಟ್ಟದಲ್ಲಿ ಜನರ ಜೀವಕ್ಕೆ ಕಂಟಕ

Webdunia
ಸೋಮವಾರ, 1 ಜೂನ್ 2020 (15:56 IST)
ಬಕಾಸುರನ ಬೆಟ್ಟದಲ್ಲಿ ಪದೇ ಪದೇ ಕಾಣಿಸಿಕೊಂಡು ಜನರ ಜೀವನಕ್ಕೆ ಎರವಾಗಿದ್ದ ಕಂಟಕ ಈಗ ದೂರ ಆಗಿದೆ.

ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ತಾಲೂಕಿನ ಕೈವಾರದ ಬಕಾಸುರನ ಬೆಟ್ಟದಲ್ಲಿ ಪದೇ ಪದೇ ಕಾಣಿಸಿಕೊಳ್ಳುತ್ತಿದ್ದ ಚಿರತೆಯೊಂದು ಬೋನಿಗೆ ಬಿದ್ದ ಘಟನೆ  ನಡೆದಿದೆ.

ಬೋನಿಗೆ ಬಿದ್ದ ಚಿರತೆ ಕೈವಾರದ ಬಕಾಸುರನ ಬೆಟ್ಟದಲ್ಲಿ ಹಲವಾರು ಬಾರಿ ಪ್ರತ್ಯಕ್ಷವಾಗಿತ್ತು. ಇದರಿಂದ ಸುತ್ತಮುತ್ತಲ ಜನರು ಆತಂಕಕ್ಕೆ ಒಳಗಾಗಿದ್ದರು. ಚಿರತೆ ಕಳೆದ ವಾರದ ಹಿಂದೆ ಹಸುವನ್ನು ಕೊಂದು ತಿಂದಿದ್ದು, ಗ್ರಾಮಸ್ಥರಿಗೆ ಹಾಗೂ ಅರಣ್ಯ ಅಧಿಕಾರಿಗಳಿಗೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು.

ಈ ಹಿನ್ನೆಲೆಯಲ್ಲಿ  ಅರಣ್ಯ ಅಧಿಕಾರಿಗಳು ಕೈವಾರ ಬೆಟ್ಟದ ಹಲವೆಡೆ ಬೋನನ್ನು ಅಳವಡಿಸಿದ್ದರು. ಕೈವಾರದ ಬಕಾಸುರನ ಬೆಟ್ಟದಲ್ಲಿ ಇಟ್ಟಿದ್ದ ಬೋನುಗಳ ಪೈಕಿ ಒಂದರಲ್ಲಿ‌ ರಾತ್ರಿ ಚಿರತೆ  ಬಿದ್ದಿದೆ.  ತಕ್ಷಣ ಅರಣ್ಯ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಚಿರತೆಯನ್ನು ಹಿಡಿದು ಬನ್ನೇರುಘಟ್ಟ ಅರಣ್ಯ ಪ್ರದೇಶಕ್ಕೆ ರವಾನಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments