Webdunia - Bharat's app for daily news and videos

Install App

ಲಾರಿ ಕ್ಲೀನರ್ ನ ಜೀವ ತೆಗೆದ ಚರಂಡಿ

Webdunia
ಬುಧವಾರ, 19 ಡಿಸೆಂಬರ್ 2018 (11:42 IST)
ಚರಂಡಿಗೆ ಹಾಕಲಾದ ಸ್ಲಾಬ್ ತುಂಡಾಗಿ ಲಾರಿ ಮುಗುಚಿದ ಪರಿಣಾಮ ಲಾರಿ ಕ್ಲೀನರ್ ಸಾವನ್ನಪ್ಪಿದ ಘಟನೆ ನಡೆದಿದೆ.
ಮಂಗಳೂರು ಪಂಪ್ ವೆಲ್ ಕಡೆಯಿಂದ ಉಳ್ಳಾಲ ಕಡೆಗೆ ಬರುವಾಗ ಲಾರಿಯೊಂದು ಚರಂಡಿ ಮೇಲೆ ಹಾಕಿದ್ದ ಲಾರಿ ಚಲಾಯಿಸಿದ್ದಾನೆ.

ಆಗ ಲಾರಿ ಮುಗುಚಿದೆ. ಇದರಿಂದಾಗಿ ಲಾರಿಯಲ್ಲಿದ್ದ ಕ್ಲೀನರ್ ವಸಂತಕುಮಾರ್ (25) ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾನೆ.

ಘಟನೆ ಕುರಿತಂತೆ ನಿರ್ಲಕ್ಷ್ಯ ಚಾಲನೆ ತೋರಿದ ಚಾಲಕ ಜಯ ಪೂಜಾರಿ ಹಾಗೂ ಚರಂಡಿ ಕಾಮಗಾರಿಯನ್ನು ಕಳಪೆಯಾಗಿ ಮಾಡಿರುವ ಗುತ್ತಿಗೆದಾರರ ವಿರುದ್ಧ ಮಂಗಳೂರು ಸಂಚಾರ ದಕ್ಷಿಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments