Webdunia - Bharat's app for daily news and videos

Install App

ವಿದ್ಯುತ್‌ ತಂತಿಯ ಮೇಲೆಯೇ ಕುಸಿದು ಬಿದ್ದ ಲೈನ್‌ ಮ್ಯಾನ್‌

geetha
ಮಂಗಳವಾರ, 6 ಫೆಬ್ರವರಿ 2024 (15:34 IST)
ತುಮಕೂರು :ಲೈನ್‌ ಮ್ಯಾನ್‌ ಇಮ್ರಾನ್‌ ದುರಸ್ಥಿಗಾಗಿ ಕಂಬವೇರಿದ್ದ ವೇಳೆ ಅಸ್ವಸ್ಥತೆಯಿಂದಾಗಿ ಪ್ರಜ್ಞೆ ಕಳೆದುಕೊಂಡಿದ್ದರು. ಸುದೈವವಶಾತ್‌ ವಿದ್ಯುತ್‌ ತಂತಿಯ ಮೇಲೆಯೇ ಕುಸಿದು ಬಿದ್ದಿದ್ದರು. ವಿದ್ಯುತ್‌ ಸಂಪರ್ಕ ಕಡಿತಗೊಳಿಸಿದ್ದರಿಂದ ಯಾವುದೇ ಅನಾಹುತ ಸಂಭವಿಸಿರಲಿಲ್ಲ. ಕೂಡಲೇ ಕಂಬವೇರಿದ ಸ್ಥಳೀಯರು ಇಮ್ರಾನ್‌ ರನ್ನು ಕೆಳಗಿಳಿಸಿ ಗುಬ್ಬಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ವಿದ್ಯುತ್‌ ಕಂಬದ ದುರಸ್ಥಿಗಾಗಿ ತೆರಳಿದ್ದ ಲೈನ್‌ ಮ್ಯಾನ್‌ ಒಬ್ಬರು ಅಸ್ವಸ್ಥತೆಯಿಂದಾಗಿ ವಿದ್ಯುತ್‌ ತಂತಿಯ ಮೇಲೇಯೇ ಕುಸಿದು ಬಿದ್ದಿರುವ ಘಟನೆ ಗುಬ್ಬಿ ತಾಲೂಕಿನ ಇಡಗೂರು ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಸ್ಥಳೀಯರು ಕೂಡಲೇ ಸಮಯಪ್ರಜ್ಞೆ ಮೆರೆದು ಕಂಬವೇರಿ ಲೈನ್‌ ಮ್ಯಾನ್‌ ರಕ್ಷಣೆ ಮಾಡಿದ್ದಾರೆ.  ಇಮ್ರಾನ್‌ ಅಪಾಯದಿಂದ ಪಾರಾಗಿದ್ದು, ಸಿಎಸ್‌ ಪುರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ನಾವು ಹಾಲಿನ ದರ ಹೆಚ್ಚಳ ಮಾಡಿದ್ದು ರೈತರಿಗೆ ಸಿಗ್ತಿದೆ, ಮೋದಿ ಗ್ಯಾಸ್ ಸಬ್ಸಿಡಿ ರದ್ದು ಮಾಡಿದ್ದು ಯಾರಿಗೆ ಸಿಗ್ತಿದೆ: ಸಿದ್ದರಾಮಯ್ಯ

ಮುಂದಿನ ಸುದ್ದಿ
Show comments