ವಿರೋಧದ ನಡೆವೆಯೇ ಮುಗಿದ ಸಾಹಿತ್ಯ ಸಮ್ಮೇಳನ

Webdunia
ಶುಕ್ರವಾರ, 22 ಫೆಬ್ರವರಿ 2019 (18:14 IST)
ತೀವ್ರ ವಿರೋಧದ ನಡುವೆಯೂ   ಸಾಹಿತ್ಯ ಸಮ್ಮೇಳನ ಸಮಾಪ್ತಿಗೊಂಡಿದೆ. 

ಮೂರನೇ ದಿನಕ್ಕೆ ಕಾಲಿಟ್ಟಿದೆ ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ  ಸಮ್ಮೇಳನ. ಕೇವಲ ಖಾಲಿ ಕುರ್ಚಿಗಳಿಗೆ ಸೀಮಿತವಾದ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತಿಗಳ ಆಕ್ರೋಶಕ್ಕೆ ಕಾರಣವಾಗಿದೆ.  

ಸಮ್ಮೇಳನಕ್ಕೆ ಆಗಮಿಸಿದವರೆಲ್ಲ ಬೇಸರದಿಂದ ಹಿಂದಿರುಗುತ್ತಿದ್ದಾರೆ. ಸರಿಯಾದ ಮೂಲಭೂತ ಸೌಕರ್ಯಗಳಿಲ್ಲದೆ, ಬೇಸರದ ನುಡಿಯಿಂದ ಮೌನಿಗಳಾಗಿ ಮಾಯವಾಗುತ್ತಿದ್ದಾರೆ.

ಒಟ್ಟಾರೆಯಾಗಿ ಮೂರು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ಕೇವಲ ಜಿಲ್ಲಾ ಅಧ್ಯಕ್ಷರ ಏಕಮುಖವಾಗಿತ್ತು.  
ಸಾಕಷ್ಟು ಜನರ, ಸಂಘಟನೆಗಳ, ಸಾಹಿತ್ಯ ಅಭಿಮಾನಿಗಳ ಕಡಗಣನೆಯಿಂದ ಸಾಹಿತ್ಯ ಸಮ್ಮೇಳನ ತೂಕ ಕಳೆದು ಕೊಂಡಂತಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದಲ್ಲಿ 25 ಮೀಟರ್‌ಗಳಷ್ಟು ಜಾರಿದ ಬಸ್ ತಲೆಕೆಳಗಾಗಿ ಪಲ್ಟಿ, ಭಯಾನಕ ಅಪಘಾತದ ದೃಶ್ಯ ಕ್ಯಾಮೆರಾದಲ್ಲಿ ಸೆರೆ

ತಮ್ಮ ಇಲಾಖೆಯಲ್ಲಿ ಆಗುವ ತಪ್ಪುಗಳಿಗೆ ಹೊಣೆ ಹೊರಬೇಕು ಎಂಬ ಸಂದೇಶ ಸಿಕ್ಕಿದೆ: ಜಿ ಪರಮೇಶ್ವರ್

ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಬೆನ್ನಲ್ಲೇ ಪಂಜಾಬ್‌ನಲ್ಲಿ ಬಿಜೆಪಿ, ಎಎಪಿ ನಡುವೆ ಹೊಸ ಸಂಘರ್ಷ

ಸ್ಕ್ವಾಷ್ ಪ್ರಶಸ್ತಿ ಗೆದ್ದು ಇತಿಹಾಸ ನಿರ್ಮಿಸಿದ ಅನಹತ್ ಸಿಂಗ್ ಸಾಧನೆ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಪೋಸ್ಟ್‌

ಯುವಜನತೆ ಬೀದಿಗಳಿಂದ ಸಂಸತ್ತಿನವರೆಗೆ ಹೋರಾಡಿ ಮೋದಿಜಿಯನ್ನು ಸೋಲಿಸಿದರು

ಮುಂದಿನ ಸುದ್ದಿ
Show comments