Webdunia - Bharat's app for daily news and videos

Install App

ವಿರೋಧದ ನಡೆವೆಯೇ ಮುಗಿದ ಸಾಹಿತ್ಯ ಸಮ್ಮೇಳನ

Webdunia
ಶುಕ್ರವಾರ, 22 ಫೆಬ್ರವರಿ 2019 (18:14 IST)
ತೀವ್ರ ವಿರೋಧದ ನಡುವೆಯೂ   ಸಾಹಿತ್ಯ ಸಮ್ಮೇಳನ ಸಮಾಪ್ತಿಗೊಂಡಿದೆ. 

ಮೂರನೇ ದಿನಕ್ಕೆ ಕಾಲಿಟ್ಟಿದೆ ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ  ಸಮ್ಮೇಳನ. ಕೇವಲ ಖಾಲಿ ಕುರ್ಚಿಗಳಿಗೆ ಸೀಮಿತವಾದ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತಿಗಳ ಆಕ್ರೋಶಕ್ಕೆ ಕಾರಣವಾಗಿದೆ.  

ಸಮ್ಮೇಳನಕ್ಕೆ ಆಗಮಿಸಿದವರೆಲ್ಲ ಬೇಸರದಿಂದ ಹಿಂದಿರುಗುತ್ತಿದ್ದಾರೆ. ಸರಿಯಾದ ಮೂಲಭೂತ ಸೌಕರ್ಯಗಳಿಲ್ಲದೆ, ಬೇಸರದ ನುಡಿಯಿಂದ ಮೌನಿಗಳಾಗಿ ಮಾಯವಾಗುತ್ತಿದ್ದಾರೆ.

ಒಟ್ಟಾರೆಯಾಗಿ ಮೂರು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ಕೇವಲ ಜಿಲ್ಲಾ ಅಧ್ಯಕ್ಷರ ಏಕಮುಖವಾಗಿತ್ತು.  
ಸಾಕಷ್ಟು ಜನರ, ಸಂಘಟನೆಗಳ, ಸಾಹಿತ್ಯ ಅಭಿಮಾನಿಗಳ ಕಡಗಣನೆಯಿಂದ ಸಾಹಿತ್ಯ ಸಮ್ಮೇಳನ ತೂಕ ಕಳೆದು ಕೊಂಡಂತಾಗಿದೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments