ವಿರೋಧದ ನಡೆವೆಯೇ ಮುಗಿದ ಸಾಹಿತ್ಯ ಸಮ್ಮೇಳನ

Webdunia
ಶುಕ್ರವಾರ, 22 ಫೆಬ್ರವರಿ 2019 (18:14 IST)
ತೀವ್ರ ವಿರೋಧದ ನಡುವೆಯೂ   ಸಾಹಿತ್ಯ ಸಮ್ಮೇಳನ ಸಮಾಪ್ತಿಗೊಂಡಿದೆ. 

ಮೂರನೇ ದಿನಕ್ಕೆ ಕಾಲಿಟ್ಟಿದೆ ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ  ಸಮ್ಮೇಳನ. ಕೇವಲ ಖಾಲಿ ಕುರ್ಚಿಗಳಿಗೆ ಸೀಮಿತವಾದ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತಿಗಳ ಆಕ್ರೋಶಕ್ಕೆ ಕಾರಣವಾಗಿದೆ.  

ಸಮ್ಮೇಳನಕ್ಕೆ ಆಗಮಿಸಿದವರೆಲ್ಲ ಬೇಸರದಿಂದ ಹಿಂದಿರುಗುತ್ತಿದ್ದಾರೆ. ಸರಿಯಾದ ಮೂಲಭೂತ ಸೌಕರ್ಯಗಳಿಲ್ಲದೆ, ಬೇಸರದ ನುಡಿಯಿಂದ ಮೌನಿಗಳಾಗಿ ಮಾಯವಾಗುತ್ತಿದ್ದಾರೆ.

ಒಟ್ಟಾರೆಯಾಗಿ ಮೂರು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ಕೇವಲ ಜಿಲ್ಲಾ ಅಧ್ಯಕ್ಷರ ಏಕಮುಖವಾಗಿತ್ತು.  
ಸಾಕಷ್ಟು ಜನರ, ಸಂಘಟನೆಗಳ, ಸಾಹಿತ್ಯ ಅಭಿಮಾನಿಗಳ ಕಡಗಣನೆಯಿಂದ ಸಾಹಿತ್ಯ ಸಮ್ಮೇಳನ ತೂಕ ಕಳೆದು ಕೊಂಡಂತಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಪಾಕಿಸ್ತಾನ ಸಂಸತ್ತಿನೊಳಗೆ ಎಂಟ್ರಿ ಕೊಟ್ಟ ಕತ್ತೆ: ಫುಲ್ ಕಾಮಿಡಿ ವಿಡಿಯೋ

ಇಂಡಿಗೋ ಅವ್ಯವಸ್ಥೆ... ಮಗಳಿಗೆ ಪ್ಯಾಡ್ ಬೇಕು ಎಂದು ಸಿಬ್ಬಂದಿ ಬಳಿ ಅಂಗಲಾಚಿದ ತಂದೆ Video

ವ್ಲಾಡಿಮಿರ್ ಪುಟಿನ್ ಪತ್ನಿ ಯಾಕೆ ಎಲ್ಲೂ ಕಾಣಿಸಿಕೊಳ್ಳಲ್ಲ: ಇಲ್ಲಿದೆ ಸೀಕ್ರೆಟ್

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments