Daily Horoscope

ವಿರೋಧದ ನಡೆವೆಯೇ ಮುಗಿದ ಸಾಹಿತ್ಯ ಸಮ್ಮೇಳನ

Webdunia
ಶುಕ್ರವಾರ, 22 ಫೆಬ್ರವರಿ 2019 (18:14 IST)
ತೀವ್ರ ವಿರೋಧದ ನಡುವೆಯೂ   ಸಾಹಿತ್ಯ ಸಮ್ಮೇಳನ ಸಮಾಪ್ತಿಗೊಂಡಿದೆ. 

ಮೂರನೇ ದಿನಕ್ಕೆ ಕಾಲಿಟ್ಟಿದೆ ಚಾಮರಾಜನಗರ ಜಿಲ್ಲಾ ಕನ್ನಡ ಸಾಹಿತ್ಯ  ಸಮ್ಮೇಳನ. ಕೇವಲ ಖಾಲಿ ಕುರ್ಚಿಗಳಿಗೆ ಸೀಮಿತವಾದ, ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಾಹಿತಿಗಳ ಆಕ್ರೋಶಕ್ಕೆ ಕಾರಣವಾಗಿದೆ.  

ಸಮ್ಮೇಳನಕ್ಕೆ ಆಗಮಿಸಿದವರೆಲ್ಲ ಬೇಸರದಿಂದ ಹಿಂದಿರುಗುತ್ತಿದ್ದಾರೆ. ಸರಿಯಾದ ಮೂಲಭೂತ ಸೌಕರ್ಯಗಳಿಲ್ಲದೆ, ಬೇಸರದ ನುಡಿಯಿಂದ ಮೌನಿಗಳಾಗಿ ಮಾಯವಾಗುತ್ತಿದ್ದಾರೆ.

ಒಟ್ಟಾರೆಯಾಗಿ ಮೂರು ದಿನಗಳ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ, ಕೇವಲ ಜಿಲ್ಲಾ ಅಧ್ಯಕ್ಷರ ಏಕಮುಖವಾಗಿತ್ತು.  
ಸಾಕಷ್ಟು ಜನರ, ಸಂಘಟನೆಗಳ, ಸಾಹಿತ್ಯ ಅಭಿಮಾನಿಗಳ ಕಡಗಣನೆಯಿಂದ ಸಾಹಿತ್ಯ ಸಮ್ಮೇಳನ ತೂಕ ಕಳೆದು ಕೊಂಡಂತಾಗಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪ್ರಧಾನಿ ಮೋದಿ ಹುಟ್ಟುಹಬ್ಬವನ್ನು ವಿಶಿಷ್ಟವಾಗಿ ಆಚರಿಸಿದ ಬಿಜೆಪಿ ನಾಯಕರು

ಮುಸ್ಲಿಮರೇ ಫಸ್ಟ್ ಎಂದಿದ್ದ ಅರವಿಂದ ಬೋಳಾರ್ ಈಗ ಕೈ ಮುಗಿದು ಹೀಗೆ ಬೇಡಿಕೊಂಡ್ರು

ದೇಶಸೇವೆಗೆ ಸಮರ್ಪಿಸಿಕೊಂಡ ಪ್ರಧಾನಿ ನರೇಂದ್ರ ಮೋದಿ ಜೀ: ವಿಜಯೇಂದ್ರ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

ಏಯ್ ನೀನೂ ಸ್ವಲ್ಪ ತಿನ್ನೋ… ನಂದಿ ತಿನ್ನಲಿಲ್ಲವೆಂದು ಕೋತಿ ಏನು ಮಾಡ್ತು ನೋಡಿ Video

ಮುಂದಿನ ಸುದ್ದಿ
Show comments