Webdunia - Bharat's app for daily news and videos

Install App

ಲೋಕ ಹೊಣೆ ಸಚಿವರಿಗೆ?

Webdunia
ಶುಕ್ರವಾರ, 29 ಮಾರ್ಚ್ 2019 (13:42 IST)
ಲೋಕಸಭಾ ಚುನಾವಣೆಯಲ್ಲಿ ಗೆಲುವೊಂದೇ ಮಂತ್ರ ಎನ್ನುತ್ತಿರುವ ಮೈತ್ರಿ ಪಕ್ಷಗಳಿಗೆ ಸಚಿವರೇ ಈಗ ಚುನಾವಣೆಯಲ್ಲಿ ಆಸರೆಯಾಗಲಿದ್ದಾರೆ.

 ಲೋಕಸಭೆ ಚುನಾವಣೆಯ ಜವಾಬ್ದಾರಿಯನ್ನು ಸಚಿವರಿಗೆ ವಹಿಸಲಾಗಿದೆ. ಕೈ ಸಚಿವರ ಸಭೆ ಕರೆದಿರುವ ವೇಣುಗೋಪಾಲ್ ನೇತೃತ್ವದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಒಂದೊಂದು ಲೋಕಸಭಾ ಕ್ಷೇತ್ರದ ಹೊಣೆ ಒಬ್ಬಬ್ಬ ಸಚಿವರಿಗೆ ವಹಿಸುವಂತೆ ಒಮ್ಮತಕ್ಕೆ ಬರಲಾಗಿದೆ.

ಸೋಲು, ಗೆಲುವಿನ ಹೊಣೆ ಆಯಾ ಸಚಿವರ ಹೆಗಲಿಗೆ ಕಟ್ಟಲಾಗುತ್ತದೆ. ಕ್ಷೇತ್ರದ ಜವಾಬ್ದಾರಿ ಹೊತ್ತ ಸಚಿವರಿಗೆ ಹೊಣೆ ಹೊರಿಸಲಾಗುತ್ತಿದೆ. ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವ ತಂತ್ರಗಾರಿಕೆ ಕೂಡ ಸಚಿವರಿಗೆ ಬಿಡಲಾಗಿದೆ. ಅವರೇ ತಂತ್ರ ರೂಪಿಸಿ ಗೆಲ್ಲಿಸಿಕೊಂಡು ಬರಬೇಕು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮಾಸ್ಕ್‌ಮ್ಯಾನ್‌ ಬಂಧನ, ಸುಜಾತಾ ತಪ್ಪೊಪ್ಪಿಗೆ, ವೀರೇಂದ್ರ ಹೆಗ್ಗಡೆ ಮೊದಲ ಪ್ರತಿಕ್ರಿಯೆ

ಮಾಸ್ಕ್ ಮ್ಯಾನ್ ಚಿನಯ್ಯ ಸಿಕ್ಕಿಬಿದ್ದಿದ್ದು ಹೇಗೆ, ಪ್ರಣಬ್ ಮೊಹಂತಿ ಎದುರು ಏನಾಗಿತ್ತು ನೋಡಿ

ಧರ್ಮಸ್ಥಳ ಬುರುಡೆ ರಹಸ್ಯ: ಮಾಸ್ಕ್‌ಮ್ಯಾನ್ ಚಿನ್ನಯ್ಯ ಎಸ್‌ಐಟಿ ಕಸ್ಟಡಿಗೆ

ಧರ್ಮಸ್ಥಳದ ಷಡ್ಯಂತ್ರ ಹಿಂದೆ ಯಾರಿದ್ದಾರೆ ಎಂದು ತನಿಖೆಯಾಗಬೇಕು: ಬಿವೈ ವಿಜಯೇಂದ್ರ

ಕಾಂಗ್ರೆಸ್ ಶಾಸಕ ವೀರೇಂದ್ರ ಪಪಿ ಮನೆಯಲ್ಲಿ ಕಂತೆ ಕಂತೆ ಹಣ: ಅರೆಸ್ಟ್

ಮುಂದಿನ ಸುದ್ದಿ
Show comments