ಲೋಕ ಹೊಣೆ ಸಚಿವರಿಗೆ?

Webdunia
ಶುಕ್ರವಾರ, 29 ಮಾರ್ಚ್ 2019 (13:42 IST)
ಲೋಕಸಭಾ ಚುನಾವಣೆಯಲ್ಲಿ ಗೆಲುವೊಂದೇ ಮಂತ್ರ ಎನ್ನುತ್ತಿರುವ ಮೈತ್ರಿ ಪಕ್ಷಗಳಿಗೆ ಸಚಿವರೇ ಈಗ ಚುನಾವಣೆಯಲ್ಲಿ ಆಸರೆಯಾಗಲಿದ್ದಾರೆ.

 ಲೋಕಸಭೆ ಚುನಾವಣೆಯ ಜವಾಬ್ದಾರಿಯನ್ನು ಸಚಿವರಿಗೆ ವಹಿಸಲಾಗಿದೆ. ಕೈ ಸಚಿವರ ಸಭೆ ಕರೆದಿರುವ ವೇಣುಗೋಪಾಲ್ ನೇತೃತ್ವದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಒಂದೊಂದು ಲೋಕಸಭಾ ಕ್ಷೇತ್ರದ ಹೊಣೆ ಒಬ್ಬಬ್ಬ ಸಚಿವರಿಗೆ ವಹಿಸುವಂತೆ ಒಮ್ಮತಕ್ಕೆ ಬರಲಾಗಿದೆ.

ಸೋಲು, ಗೆಲುವಿನ ಹೊಣೆ ಆಯಾ ಸಚಿವರ ಹೆಗಲಿಗೆ ಕಟ್ಟಲಾಗುತ್ತದೆ. ಕ್ಷೇತ್ರದ ಜವಾಬ್ದಾರಿ ಹೊತ್ತ ಸಚಿವರಿಗೆ ಹೊಣೆ ಹೊರಿಸಲಾಗುತ್ತಿದೆ. ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವ ತಂತ್ರಗಾರಿಕೆ ಕೂಡ ಸಚಿವರಿಗೆ ಬಿಡಲಾಗಿದೆ. ಅವರೇ ತಂತ್ರ ರೂಪಿಸಿ ಗೆಲ್ಲಿಸಿಕೊಂಡು ಬರಬೇಕು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇರಾನ್ ಗೆ ಯುದ್ಧ ಪರಿಕರ ಒದಗಿಸುವ ರಾಷ್ಟ್ರಗಳಿಗೆ ಟ್ರಂಪ್ ಹೊಸ ಬೆದರಿಕೆ

ನಾಳೆ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ, ಎಷ್ಟು ಹೊತ್ತಿಗೆ , ಎಲ್ಲಿ ನೋಡಬಹುದು, ಇಲ್ಲಿದೆ ಮಾಹಿತಿ

ಪಶ್ಚಿಮ ಏಷ್ಯಾ ಸಂಘರ್ಷ: 10ಸಾವಿರಕ್ಕೂ ಹೆಚ್ಚು ವಿಮಾನ ರದ್ದು

ಸುಡು ಬಿಸಿಲಿದ್ರು ಮೈಸೂರು ಮೃಗಾಲಯದ ಪ್ರಾಣಿಗಳು ಮಾತ್ರ ಫುಲ್ ಜಾಲಿ ಯಾಕೆ ಗೊತ್ತಾ, Video

ಪ್ರಿಯಕರನ ಜೊತೆ ವಾಗ್ವಾದದ ಬಳಿ ಇದ್ದಕ್ಕಿದ್ದಂತೆ ಗಂಗಾ ನದಿಗೆ ಹಾರಿದ ಯುವತಿ: Viral Video

ಮುಂದಿನ ಸುದ್ದಿ
Show comments