Webdunia - Bharat's app for daily news and videos

Install App

ಲೋಕ ಹೊಣೆ ಸಚಿವರಿಗೆ?

Webdunia
ಶುಕ್ರವಾರ, 29 ಮಾರ್ಚ್ 2019 (13:42 IST)
ಲೋಕಸಭಾ ಚುನಾವಣೆಯಲ್ಲಿ ಗೆಲುವೊಂದೇ ಮಂತ್ರ ಎನ್ನುತ್ತಿರುವ ಮೈತ್ರಿ ಪಕ್ಷಗಳಿಗೆ ಸಚಿವರೇ ಈಗ ಚುನಾವಣೆಯಲ್ಲಿ ಆಸರೆಯಾಗಲಿದ್ದಾರೆ.

 ಲೋಕಸಭೆ ಚುನಾವಣೆಯ ಜವಾಬ್ದಾರಿಯನ್ನು ಸಚಿವರಿಗೆ ವಹಿಸಲಾಗಿದೆ. ಕೈ ಸಚಿವರ ಸಭೆ ಕರೆದಿರುವ ವೇಣುಗೋಪಾಲ್ ನೇತೃತ್ವದ ಸಭೆಯಲ್ಲಿ ಈ ತೀರ್ಮಾನ ಮಾಡಲಾಗಿದೆ.

ಕೆಪಿಸಿಸಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಒಂದೊಂದು ಲೋಕಸಭಾ ಕ್ಷೇತ್ರದ ಹೊಣೆ ಒಬ್ಬಬ್ಬ ಸಚಿವರಿಗೆ ವಹಿಸುವಂತೆ ಒಮ್ಮತಕ್ಕೆ ಬರಲಾಗಿದೆ.

ಸೋಲು, ಗೆಲುವಿನ ಹೊಣೆ ಆಯಾ ಸಚಿವರ ಹೆಗಲಿಗೆ ಕಟ್ಟಲಾಗುತ್ತದೆ. ಕ್ಷೇತ್ರದ ಜವಾಬ್ದಾರಿ ಹೊತ್ತ ಸಚಿವರಿಗೆ ಹೊಣೆ ಹೊರಿಸಲಾಗುತ್ತಿದೆ. ಅಭ್ಯರ್ಥಿ ಗೆಲ್ಲಿಸಿಕೊಂಡು ಬರುವ ತಂತ್ರಗಾರಿಕೆ ಕೂಡ ಸಚಿವರಿಗೆ ಬಿಡಲಾಗಿದೆ. ಅವರೇ ತಂತ್ರ ರೂಪಿಸಿ ಗೆಲ್ಲಿಸಿಕೊಂಡು ಬರಬೇಕು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments