ಭಗವಂತ ಬಂದರೂ ಬೆಂಗಳೂರನ್ನು ಕಾಪಾಡೋದಿಲ್ಲ

Webdunia
ಶುಕ್ರವಾರ, 17 ಜುಲೈ 2020 (13:59 IST)
ರಾಜ್ಯದಲ್ಲಿ ಕೊರೊನಾ ಆರ್ಭಟ ಹೆಚ್ಚಾಗಿದ್ದು, ಬೆಂಗಳೂರಲ್ಲಿ ಕೇಸ್ ಗಳು ಹೆಚ್ಚಾಗುತ್ತಲೇ ಸಾಗಿವೆ.

ಈ ನಡುವೆ ಬೆಂಗಳೂರಿನಲ್ಲಿ ಕೊರೊನಾ ಕೇಸ್ ತಡೆಯಬೇಕಾದರೆ ಇನ್ನೂ 15 ದಿನಗಳವರೆಗೆ ಲಾಕ್ ಡೌನ್ ಮಾಡಬೇಕು.
ಹೀಗಂತ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಹೇಳಿದ್ದಾರೆ.

ಮಾನ್ಯ ಮುಖ್ಯಮಂತ್ರಿಗಳೇ ಬೆಂಗಳೂರು ಲಾಕ್ ಡೌನ್ ಮಾಡಿದ್ದಿರಿ. ಆದರೆ ಈ ನೆಪ ಮಾತ್ರದ ಲಾಕ್ ಡೌನ್ ಇಂದ ಫಲಿತಾಂಶ ನಿರೀಕ್ಷೆ ಕಷ್ಟ. ತಜ್ಙರ ಅಭಿಪ್ರಾಯ ಪಡೆದು ಕನಿಷ್ಠ 15 ದಿನವಾದ್ರೂ ಬೆಂಗಳೂರಿನಲ್ಲಿ ಬಿಗಿಯಾಗಿ ಲಾಕ್ ಡೌನ್ ಮಾಡಿ.
ಇಲ್ಲವಾದರೆ ಆ "ಭಗವಂತ" ಬಂದರೂ ಬೆಂಗಳೂರನ್ನ ಕಾಪಾಡುವುದು ಕಷ್ಟವಾಗಲಿದೆ.
ಹೀಗಂತ ಖಂಡ್ರೆ ಟ್ವಿಟ್ ಮಾಡಿದ್ದಾರೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಕರ್ನಾಟಕದಲ್ಲಿ ಈ ಜಿಲ್ಲೆಗೆ ಇಂದು ಭಾರೀ ಮಳೆ ಸೂಚನೆ

ರಾಜ್ಯದಲ್ಲಿ ಬರಗಾಲ ತೀವ್ರಗೊಳ್ಳುತ್ತಿದ್ದ ಹಾಗೇ ಸರ್ಕಾರಕ್ಕೆ ಆಗ್ರಹ ಮಾಡಿದ ಯಡಿಯೂರಪ್ಪ

ಮೇಕೆದಾಟು ಯೋಜನೆಯಿಂದ ತಮಿಳುನಾಡಿಗೆ ಲಾಭ, ಇದಕ್ಕೆ ವಿರೋಧ ಸರಿಯಲ್ಲ: ಈಶ್ವರ್ ಖಂಡ್ರೆ

ನಾಲ್ಕು ವರ್ಷದ ಬಾಲಕಿ ರೇಪ್ ಆ್ಯಂಡ್ ಮರ್ಡರ್‌: ಆರೋಪಿ ಎನ್‌ಕೌಂಟರ್‌ನಲ್ಲಿ ಹತ್ಯೆ, ಆಗಿದ್ದೇನು ಗೊತ್ತಾ

ಸಕಲ ಸರ್ಕಾರಿ ಗೌರವಗಳೊಂದಿಗೆ ಚೆನ್ನಮ್ಮಗೆ ಕೊನೆಯ ವಿದಾಯ, ಅಂತ್ಯಕ್ರಿಯೆ ವಿಧಿವಿಧಾನ ನಡೆಸಿದ್ದು ಯಾರು ಗೊತ್ತಾ

ಮುಂದಿನ ಸುದ್ದಿ
Show comments