ರಸ್ತೆಯಲ್ಲೇ ಹೊತ್ತಿ ಉರಿದ ಲಾರಿ

Webdunia
ಮಂಗಳವಾರ, 17 ಜನವರಿ 2023 (19:49 IST)
ಆಕಸ್ಮಿಕ ಬೆಂಕಿ ತಗುಲಿ ಸಿಮೆಂಟ್ ತುಂಬಿದ ಲಾರಿ ಹೊತ್ತಿ ಉರಿದ ಘಟನೆ ಜಿಲ್ಲೆಯ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟದಲ್ಲಿ ನಡೆದಿದೆ. ಲಾರಿ ಸಿಮೆಂಟ್ ತುಂಬಿಕೊಂಡು ಹುಬ್ಬಳ್ಳಿಯಿಂದ ಮಂಗಳೂರು ಕಡೆ ರಾಷ್ಟ್ರೀಯ ಹೆದ್ದಾರಿ-66 ಅರಬೈಲ್ ಘಟ್ಟದ ಮೂಲಕ ಹೊರಟಿತ್ತು. ಈ ವೇಳೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದಿದ್ದು, ಬೆಂಕಿ ಕೆನ್ನಾಲಿಗೆ ಲಾರಿ ಸುಟ್ಟು ಕರಕಲಾಗಿದೆ. ಘಟನೆಯಲ್ಲಿ ಅದೃಷ್ಟವಶಾತ್ ಚಾಲಕ ಮತ್ತು ಕ್ಲೀನರ್ ಪಾರಾಗಿದ್ದಾರೆ. ಸ್ಥಳಕ್ಕೆ ಅಗ್ನಿಶಾಮಕ ದಳ ಸಿಬ್ಬಂದಿ ಭೇಟಿ ನೀಡಿ, ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಯಲ್ಲಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಹುಬ್ಬಳ್ಳಿಯಿಂದ ಮಂಗಳೂರು ಕಡೆ ಲಾರಿ ರಾಷ್ಟ್ರೀಯ ಹೆದ್ದಾರಿ 66 ಹೊರಟಿತ್ತು. ಲಾರಿ ಯಲ್ಲಾಪುರ ತಾಲೂಕಿನ ಅರಬೈಲ್ ಘಟ್ಟ ಸಮೀಪಿಸುತ್ತಿದ್ದಂತೆ ಲಾರಿಯ ಬ್ರೆಕ್​ ಲೈನರ್​ ಸವೆದು ಹೀಟ್​ನಿಂದ ಟೈಯರ್​​ಗೆ ಬೆಂಕಿ ತಗುಲಿದೆ. ನೋಡ ನೋಡುತ್ತಿದ್ದಂತೆ ಬೆಂಕಿ, ಲಾರಿ ತುಂಬ ವ್ಯಾಪಿಸಿ, ಸುಟ್ಟು ಕರಕಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ ಸ್ಫೋಟ ಪ್ರಕರಣ, ಸಾವಿನ ಸಂಖ್ಯೆ 15ಕ್ಕೆ ಏರಿಕೆ

ಕುಟುಂಬದಲ್ಲಿ ಕಲಹದ ನಡುವೆ ವಿರೋಧ ಪಕ್ಷದ ನಾಯಕನಾದ ತೇಜಸ್ವಿ ಯಾದವ್‌

ಮೆಕ್ಕಾ ಯಾತ್ರಿಕರ ಬಸ್ ದುರಂತ: ಪರಿಹಾರ ಘೋಷಿಸಿದ ತೆಲಂಗಾಣ ಸರ್ಕಾರ

6 ವರ್ಷಗಳ ಬಳಿಕ ಭಾರತ, ಚೀನಾ ನಡುವೆ ಏರ್ ಇಂಡಿಯಾ ಹಾರಾಟ ಪುನರಾರಂಭ

ನನ್ನ ವಿರುದ್ಧದ ರಾಜಕೀಯ ಪ್ರೇರಿತ ತೀರ್ಪು: ಬಾಂಗ್ಲಾ ಮಾಜಿ ಪ್ರಧಾನಿ ಹಸೀನಾ

ಮುಂದಿನ ಸುದ್ದಿ
Show comments