Webdunia - Bharat's app for daily news and videos

Install App

ರಾಜ್ಯದಲ್ಲಿ ಎರಡನೇ ದಿನಕ್ಕೆ ಕಾಲಿಟ್ಟ ಲಾರಿ ಮುಷ್ಕರ....!

geetha
ಗುರುವಾರ, 18 ಜನವರಿ 2024 (14:22 IST)
ಬೆಂಗಳೂರು-ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಲಾರಿ ಮಾಲೀಕರ ಮುಷ್ಕರ ನಡೆಯುತ್ತಿದೆ.ಕೇಂದ್ರ ಸರ್ಕಾರದ ಹಿಟ್ ಆ್ಯಂಡ್ ರನ್ ಕಾಯ್ದೆ ಭಾರೀ ವಿರೋಧ ವ್ಯಕ್ತವಾಗಿದ್ದು,ನಿನ್ನೆ ಮಧ್ಯರಾತ್ರಿ ಯಿಂದ ಲಾರಿ ಸಂಚಾರ ಸ್ಥಗಿತಗೊಳಿಸಿ ಲಾರಿ ಮಾಲೀಕರು ಹೋರಾಟ ಮಾಡ್ತಿದ್ದಾರೆ.ಅಗತ್ಯ ಸೇವೆ ಹೊರತುಪಡಿಸಿ ವಾಣಿಜ್ಯ ಸೇವೆಯ ಲಾರಿಗಳ ಸಂಚಾರ ಸ್ಥಗಿತವಾಗಿದೆ.ಹಿಟ್ ಆ್ಯಂಡ್ ರನ್ ಕಾಯ್ದೆ ವಾಪಸು ಆಗುವರಿಗೂ ಅನಿರ್ಧಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡಲಾಗಿದೆ.ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ನಿಂತಲ್ಲೇ ಕೆಲ ಲಾರಿಗಳು ನಿಂತಿದೆ.ರಾಜ್ಯದಲ್ಲಿ ಚನ್ನಾರೆಡ್ಡಿ ನೇತೃತ್ವದಲ್ಲಿ ಹೋರಾಟ ನಡೆಯುತ್ತಿದೆ.
 
ಚನ್ನಾರೆಡ್ಡಿ ಕರ್ನಾಟಕ ರಾಜ್ಯದ ಲಾರಿ ಮಾಲೀಕರ ಸಂಘದ ಅಧ್ಯಕ್ಷರಾಗಿದ್ದು,ರಾಜ್ಯದಲ್ಲಿ ಲಾರಿ ಮಾಲೀಕರ ಹೋರಾಟಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.ಷಣ್ಮುಗಪ್ಪ ನೇತೃತ್ವದಿಂದ ಲಾರಿ ಸಂಚಾರ ಯಥಾಸ್ಥಿತಿ ಇದೆ.ನಿನ್ನೆಯಿಂದ ನಡೆಯುತ್ತಿರುವ ಲಾರಿ ಮುಷ್ಕರಕ್ಕೆ ಷಣ್ಮುಗಪ್ಪ  ಅವರಿಂದ ಬೆಂಬಲ ಇಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ, ರಾಜ್ಯದ ಯಾವ ಭಾಗಕ್ಕೆ ಪ್ರಭಾವ ಬೀರಲಿದೆ ಗೊತ್ತಾ

ರೈಲಿನಲ್ಲಿ ಹೊದಿಕೆಗೆ ಬೆಡ್‌ಶೀಟ್‌ ಕೊಟ್ರೆ ಈ ಮೂವರು ಏನ್ ಮಾಡಿದ್ರು, ನೋಡಿ Video

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಿವಾಸಕ್ಕೆ ಉದ್ಯಮಿ ಗೌತಮ್ ಅದಾನಿ ಭೇಟಿ: ರಾಜಕೀಯ ವಲಯದಲ್ಲಿ ತೀವ್ರ ಕುತೂಹಲ

ಮಗುವಿಗೆ ಸಿರಪ್ ನೀಡುವ ವಿಚಾರದಲ್ಲಿ ದಂಪತಿ ನಡುವೆ ಜಗಳ, ಅಂತ್ಯವಾಗಿದ್ದು ಒಬ್ಬರ ಸಾವಿನಲ್ಲಿ

ಮಹಿಳೆಯರು ದೇಶದ ನಿಜವಾದ ಶಕ್ತಿ: ರಾಹುಲ್ ಗಾಂಧಿ

ಮುಂದಿನ ಸುದ್ದಿ
Show comments