Webdunia - Bharat's app for daily news and videos

Install App

ಜೆಡಿಎಸ್ ಅಭ್ಯರ್ಥಿಗೆ ಕೈಕೊಟ್ಟ ಅದೃಷ್ಟ; ಪಕ್ಷೇತರ ಅಭ್ಯರ್ಥಿಗೆ ಲಾಟರಿ ತಂದ ಗೆಲುವು!

Webdunia
ಸೋಮವಾರ, 3 ಸೆಪ್ಟಂಬರ್ 2018 (16:03 IST)
ಜೆಡಿಎಸ್ ಅಭ್ಯರ್ಥಿ ಹಾಗೂ ಪಕ್ಷೇತರ ಅಭ್ಯರ್ಥಿ ಇಬ್ಬರೂ ಸಮ ಮತಗಳನ್ನು ಪಡೆದರು. ಲಾಟರಿ ಮೂಲಕ ಆಯ್ಕೆ ಮಾಡಿದಾಗ ಜೆಡಿಎಸ್ ಅಭ್ಯರ್ಥಿಗೆ ಅದೃಷ್ಟ ಕೈಕೊಟ್ಟಿತು. ಪಕ್ಷೇತರ ಅಭ್ಯರ್ಥಿ ಗೆಲುವು ಸಾಧಿಸಿದ ಘಟನೆ ನಡೆದಿದೆ.

ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆ ಸದಸ್ಯರಾಗಿ ಪಕ್ಷೇತರ ಅಭ್ಯರ್ಥಿ ರತ್ನಾ ಲಾಟರಿ ಮೂಲಕ ಆಯ್ಕೆಯಾದರು.
ಮಂಡ್ಯ ಜಿಲ್ಲೆಯ ಮದ್ದೂರು ಪುರಸಭೆಯ ಚುನಾವಣೆ ಮತ ಎಣಿಕೆ ಮದ್ದೂರು ವೀರಣ್ಣಗೌಡ ಕಾಲೇಜಿನಲ್ಲಿ ನಡೆಯಿತು. 20 ನೇ ವಾರ್ಡ್ ನ ಜೆಡಿಎಸ್ ಅಭ್ಯರ್ಥಿ ಲತಾ ವೆಂಕಟೇಶ್ ಹಾಗೂ ಪಕ್ಷೇತರ ಅಭ್ಯರ್ಥಿ ರತ್ನ ತಲಾ 286 ಮತಗಳನ್ನ ಪಡೆದರು.

ಹೀಗಾಗಿ ಸಮ ಮತ ಪಡೆಯುವ ಮೂಲಕ ಫಲಿತಾಂಶ ಡ್ರಾ ಆಗಿತ್ತು. ಈ ವೇಳೆ ಚುನಾವಣಾ ಸಿಬ್ಬಂದಿ ಇಬ್ಬರ ಹೆಸರನ್ನ ಒಂದು ಡಬ್ಬದಲ್ಲಿ ಹಾಕಿ ಮೇಲೆ ಕಳಗೆ ಕುಲುಕಿದ್ರು. ಬಳಿಕ ಸಿಡಿಪಿಒ ಚೇತನ್ ಕುಮಾರ್ ಅವ್ರ ಕಣ್ಣಿಗೆ ಪಟ್ಟೆ ಕಟ್ಟಿ ಚೀಟಿ ಎತ್ತಿಸಲಾಯಿತು. ಆ ಚೀಟಿಯಲ್ಲಿ ಪಕ್ಷೇತರ ಅಭ್ಯರ್ಥಿ ರತ್ನಾ ಹೆಸರು ಬಂದ ಹಿನ್ನೆಲೆಯಲ್ಲಿ ರತ್ನಾ ಅವ್ರನ್ನ ವಿಜೇತರು ಎಂದು ಘೋಷಿಸಲಾಯಿತು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನ್ನಡ ಮಾತನಾಡಿದ್ದಕ್ಕೆ ಉಪನ್ಯಾಸಕನನ್ನು ಕೆಲಸದಿಂದ ಕಿತ್ತು ಹಾಕಿದ ಆರ್ ವಿ ಕಾಲೇಜು

Mangaluru Rain: ತಗ್ಗು ಪ್ರದೇಶಗಳು ಜಲಾವೃತ, ರಸ್ತೆಯಲ್ಲಿ ನಡೆಯಲು ಪರದಾಡಿದ ಜನರು, Video

ಏರ್‌ ಇಂಡಿಯಾ ವಿಮಾನ ದುರಂತ: ಕೊನೆಯ ಕ್ಷಣದ ವಿಡಿಯೋ ಮಾಡಿದ ಬಾಲಕನೇ ಪ್ರಮುಖ ಸಾಕ್ಷಿ

ಏರ್‌ ಇಂಡಿಯಾ ವಿಮಾನ ದುರಂತ: ಕೇಂದ್ರದಿಂದ ಪರಿಹಾರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮುಂದಿನ ಸುದ್ದಿ
Show comments