Webdunia - Bharat's app for daily news and videos

Install App

ಗ್ರಾಮಸ್ಥರಿಗೆ ಕಚ್ಚಿದ್ದ ಹುಚ್ಚು ನಾಯಿ ಹತ್ಯೆ

Webdunia
ಶನಿವಾರ, 23 ಡಿಸೆಂಬರ್ 2023 (16:41 IST)
ಮನೆ ಮುಂದಿದ್ದ ಮಕ್ಕಳು ಹಾಗೂ ವೃದ್ಧರನ್ನು ಹುಚ್ಚು ನಾಯಿ ಕಚ್ಚಿದ ಹಿನ್ನೆಲೆ ಗ್ರಾಮಸ್ಥರು ನಾಯಿಯನ್ನು
ಹೊಡೆದು ಕೊಂದಿದ್ದಾರೆ.. ಕೊಪ್ಪಳ ತಾಲೂಕಿನ ಅಳವಂಡಿಯಲ್ಲಿ ಈ ಘಟನೆ ನಡೆದಿದೆ..

ಇಬ್ಬರು ಮಕ್ಕಳು ಸೇರಿದಂತೆ 12 ಜನರಿಗೆ ಹುಚ್ಚು ನಾಯಿ ಕಚ್ಚಿ ಘಾಸಿಗೊಳಿಸಿದೆ.. ಮುಂಜಾನೆ ಏಕಾಏಕಿ ಹುಚ್ಚು ನಾಯಿ ದಾಳಿ ನಡೆಸಿದೆ.. ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.. ನಾಯಿಗಳ ಹಾವಳಿಯಿಂದಾಗಿ ಜನರು ರೋಸಿ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments