ಗ್ರಾಮಸ್ಥರಿಗೆ ಕಚ್ಚಿದ್ದ ಹುಚ್ಚು ನಾಯಿ ಹತ್ಯೆ

Webdunia
ಶನಿವಾರ, 23 ಡಿಸೆಂಬರ್ 2023 (16:41 IST)
ಮನೆ ಮುಂದಿದ್ದ ಮಕ್ಕಳು ಹಾಗೂ ವೃದ್ಧರನ್ನು ಹುಚ್ಚು ನಾಯಿ ಕಚ್ಚಿದ ಹಿನ್ನೆಲೆ ಗ್ರಾಮಸ್ಥರು ನಾಯಿಯನ್ನು
ಹೊಡೆದು ಕೊಂದಿದ್ದಾರೆ.. ಕೊಪ್ಪಳ ತಾಲೂಕಿನ ಅಳವಂಡಿಯಲ್ಲಿ ಈ ಘಟನೆ ನಡೆದಿದೆ..

ಇಬ್ಬರು ಮಕ್ಕಳು ಸೇರಿದಂತೆ 12 ಜನರಿಗೆ ಹುಚ್ಚು ನಾಯಿ ಕಚ್ಚಿ ಘಾಸಿಗೊಳಿಸಿದೆ.. ಮುಂಜಾನೆ ಏಕಾಏಕಿ ಹುಚ್ಚು ನಾಯಿ ದಾಳಿ ನಡೆಸಿದೆ.. ಗಾಯಾಳುಗಳನ್ನು ಕೊಪ್ಪಳ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ.. ನಾಯಿಗಳ ಹಾವಳಿಯಿಂದಾಗಿ ಜನರು ರೋಸಿ ಹೋಗಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments