Webdunia - Bharat's app for daily news and videos

Install App

ಕುಡಿದ ನಶೆಯಲ್ಲಿ ರಾತ್ರಿ ಮನೆಗಳ‌ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆದು ಹುಚ್ಚಾಟ

Webdunia
ಭಾನುವಾರ, 26 ಸೆಪ್ಟಂಬರ್ 2021 (21:28 IST)
ಬೆಂಗಳೂರು: ಕುಡಿದ ನಶೆಯಲ್ಲಿ ರಾತ್ರಿ ಮನೆಗಳ‌ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆದು ಹುಚ್ಚಾಟ ಮೆರೆದಿದ್ದ ಐವರು ಎಂಜಿನಿಯರಿಂಗ್​​ ವಿದ್ಯಾರ್ಥಿಗಳನ್ನು ರಾಜರಾಜೇಶ್ವರಿ ನಗರ ಪೊಲೀಸರು ಬಂಧಿಸಿದ್ದಾರೆ.
ಬಂಧಿತ ವಿದ್ಯಾರ್ಥಿಗಳು ಬಿಹಾರ ಮತ್ತು ಉತ್ತರ ಪ್ರದೇಶ ಮೂಲದವರಾಗಿದ್ದಾರೆ. ನಗರದ ಖಾಸಗಿ ಕಾಲೇಜಿನ ವಿದ್ಯಾರ್ಥಿಗಳಾಗಿರುವ ಇವರು  ಮದ್ಯದ ಮತ್ತಿನಲ್ಲಿ ಮನೆಗಳ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆದಿದ್ದರು.
ಬರ್ತ್​ಡೇ ಆಚರಣೆಗೆ ತೆರಳಿದ್ದರು: ಬಂಧಿತರು ರಾಜರಾಜೇಶ್ವರಿ ನಗರದ ಕೃಷ್ಣಾ ಗಾರ್ಡನ್​​ನ ಅಪಾರ್ಟ್​ಮೆಂಟ್​ವೊಂದರಲ್ಲಿ ವಾಸವಾಗಿದ್ದ ಸ್ನೇಹಿತನ ಬರ್ತ್​ಡೇ ಹಿನ್ನೆಲೆ ಸ್ನೇಹಿತರೊಂದಿಗೆ ಪಾರ್ಟಿ ಮಾಡಲು ತೆರಳಿದ್ದರು. ರಾತ್ರಿ 2 ಗಂಟೆ‌ ವೇಳೆ‌ಗೆ ಪಾರ್ಟಿ ಮುಗಿಸಿ ಬರುವಾಗ ಮದ್ಯದ ನಶೆಯಲ್ಲಿ ಬ್ಯಾಟ್​ನಿಂದ ಮನೆ‌ ಮುಂದೆ ನಿಲ್ಲಿಸಿದ್ದ ಕಾರುಗಳ ಗಾಜು ಒಡೆದಿದ್ದರು. ರಾಜರಾಜೇಶ್ವರಿ ನಗರ ಹಾಗೂ‌ ಕೆಂಗೇರಿ ಪೊಲೀಸ್​ ಠಾಣೆ ವ್ಯಾಪ್ತಿ ಸೇರಿದಂತೆ 14 ಕಾರುಗಳ ಗಾಜು ಜಖಂ ಮಾಡಿದ್ದರು.‌
ಈ ಸಂಬಂಧ ಪ್ರತ್ಯೇಕ ಪ್ರಕರಣ ದಾಖಲಾಗಿತ್ತು. ಬಂಧಿತರಲ್ಲಿ ಮೂವರು ಸ್ಥಳೀಯ ಅಪಾರ್ಟ್​​ಮೆಂಟ್ ಹಾಗೂ ಮತ್ತಿಬ್ಬರು ಹಾಸ್ಟೆಲ್​ನಲ್ಲಿ ವಾಸವಾಗಿದ್ದರು ಎಂದು ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Arecanut Price: ಅಡಿಕೆ ಬೆಲೆ ಯಥಾಸ್ಥಿತಿ, ಕೊಬ್ಬರಿಗೆ ಬಂಪರ್

ಉಗ್ರರಿಗೆ ನೆರವಾಗುತ್ತಿದ್ದ ಎಎಸ್ಐ ಚಾಂದ್ ಪಾಷಾನನ್ನು ಅರೆಸ್ಟ್ ಮಾಡಿದ ಎನ್ಐಎ

Gold price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಹೃದಯಾಘಾತ ಇಫೆಕ್ಟ್: ಜಯದೇವ ಆಸ್ಪತ್ರೆಯಲ್ಲಿ ರೋಗಿಗಳ ದಂಡು

ನಮ್ಮ ಜಿಹಾದಿಗಳ ಮುಂದೆ ಎದುರಾಳಿಯ ಕ್ಷಿಪಣಿಗಳು ಲೆಕ್ಕಕ್ಕೇ ಇಲ್ಲ: ಉಗ್ರ ಮಸೂದ್ ಅಜರ್

ಮುಂದಿನ ಸುದ್ದಿ
Show comments