Webdunia - Bharat's app for daily news and videos

Install App

ಕರಡಿ ಗ್ರಾಮದ ಮುಖ್ಯರಸ್ತೆ ಸಂಚಾರ ಬಂದ್

Webdunia
ಮಂಗಳವಾರ, 5 ಸೆಪ್ಟಂಬರ್ 2023 (15:53 IST)
ಬಾಗಲಕೋಟೆಯಲ್ಲಿ ಭಾರಿ ಮಳೆಯಾಗಿದ್ದು, ನಿರಂತರ ಮಳೆಗೆ ಕರಡಿ ಗ್ರಾಮದ ಮುಖ್ಯರಸ್ತೆ ಸಂಚಾರ ಬಂದ್​ ಆಗಿದೆ..ಮಳೆಯಿಂದ ತುಂಬಿ ಹರಿಯುತ್ತಿರೋ ಹಳ್ಳದಿಂದ ರಸ್ತೆಗಳೆಲ್ಲವು ಸಂಪೂರ್ಣ ಜಲಾವೃತವಾಗಿದೆ.. ಭಾರಿ ಮಳೆ ಹಿನ್ನಲೆ ಕರಡಿ ಗ್ರಾಮಕ್ಕೆ ಯಾವುದೇ ಬಸ್​​​​​​​​​ ಬಾರದ ಕಾರಣ ಮಕ್ಕಳು ಶಾಲೆಗೆ ರಜೆ ಹಾಕಿ, ಮನೆಯಲ್ಲಿಯೇ ಕುಳಿತಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments