Webdunia - Bharat's app for daily news and videos

Install App

ಆ ಚಟಕ್ಕೆ ಬಿದ್ದ ವ್ಯಕ್ತಿ ಮಾಡಿದ್ದು ಪಾಪದ ಕೆಲಸ

Webdunia
ಬುಧವಾರ, 26 ಆಗಸ್ಟ್ 2020 (18:00 IST)
ಅಂಥ ಚಟಕ್ಕೆ ದಾಸನಾಗಿದ್ದ ವ್ಯಕ್ತಿಯೊಬ್ಬ ಉಂಡ ಮನೆಗೆ ದ್ರೋಹ ಬಗೆದಿದ್ದಾನೆ.

ರಾಜಧಾನಿ ಬೆಂಗಳೂರಿನ ಮನೆಯೊಂದರಲ್ಲಿ ಆರೋಪಿ ಶಂಕರಪ್ಪ ಎಂಬಾತ ಕೆಲಸಕ್ಕೆ ಇದ್ದನು.
ಸದಾ ಜೂಜಿನ ಚಟಕ್ಕೆ ಬಿದ್ದಿದ್ದ ಶಂಕರಪ್ಪ ಉಂಡ ಮನೆಗೆ ಕನ್ನ ಹಾಕಿದ್ದಾನೆ.

ಮನೆ ಮಂದಿ ಹೊರಗೆ ಹೋಗಿದ್ದಾಗ 300 ಕ್ಕೂ ಹೆಚ್ಚು ಗ್ರಾಂ ಚಿನ್ನಾಭರಣ ಕಳ್ಳತನ ಮಾಡಿದ್ದನು.
ಚಿನ್ನಾಭರಣ ಅಡವಿಟ್ಟ ಬಳಿಕ ಬಂದ ಹಣದಲ್ಲಿ ಜೂಜು ಆಡಿದ್ದಾನೆ.

ಮನೆ ಕಳ್ಳತನ ಕೇಸ್ ದಾಖಲಿಸಿಕೊಂಡಿದ್ದ ಗಿರಿ ನಗರ ಪೊಲೀಸರು ಮನೆಯಲ್ಲೇ ಇದ್ದ ಕಳ್ಳನನ್ನು ಬಂಧನ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments