Webdunia - Bharat's app for daily news and videos

Install App

ಶ್ವಾನವನ್ನು ರಕ್ಷಿಸಿದ ವ್ಯಕ್ತಿ

Webdunia
ಬುಧವಾರ, 4 ಜನವರಿ 2023 (18:13 IST)
ಚಳಿಗಾಲ ಆರಂಭವಾಗಿರುವುದರಿಂದ ಹಿಮಮಳೆ, ಹಿಮಗಾಳಿ ಸಾಮಾನ್ಯ. ಉತ್ತರ ಭಾರತದಲ್ಲಿ ಹಿಮಗಾಳಿಯಿಂದ ಜನ ನಲುಗಿಹೋಗುತ್ತಿದ್ದಾರೆ. ಉಷ್ಣಾಂಶ 0 ಡಿಗ್ರಿಗಿಂತಲೂ ಕಡಿಮೆ ಇರುವುದರಿಂದ ನದಿಯೆಲ್ಲಾ ಹಿಮವಾಗಿ ಮಾರ್ಪಾಡಾಗುತ್ತಿದೆ. ಇದರಿಂದ ಕೆಲ ಪ್ರಾಣಿಗಳು ಸಂಕಷ್ಟಕ್ಕೆ ಸಿಲುಕುತ್ತವೆ. ಶ್ವಾನವೊಂದು ಹೀಗೆ ತೊಂದರೆಗೆ ಸಿಲುಕಿತ್ತು. ಹಿಮದಿಂದ ಶ್ವಾನ ಆವೃತವಾಗಿದ್ದು, ಅಲ್ಲಿಂದ ಪಾರಾಗಲು ಅದಕ್ಕೆ ಸಾಧ್ಯವಾಗುವುದಿಲ್ಲ. ಆಗ ಓರ್ವ ವ್ಯಕ್ತಿ ಅದರ ಸಹಾಯಕ್ಕೆ ಬಂದಿದ್ದು, ನಾಯಿಯನ್ನು ರಕ್ಷಣೆ ಮಾಡಿದ್ದಾನೆ. ಜೀವದ ಹಂಗು ತೊರೆದು ಹಿಮ ನೀರಿನಲ್ಲಿ ತೆರಳಿ, ಸಿಲುಕಿದ್ದ ಶ್ವಾನವನ್ನು ರಕ್ಷಿಸಿದ್ದಾನೆ. ಸೋಶಿಯಲ್​ ಮಿಡಿಯಾದಲ್ಲಿ ಈ ವಿಡಿಯೋ ವೈರಲ್​ ಆಗಿದ್ದು, ವ್ಯಕ್ತಿಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments